< आमोस 2 >

1 परमप्रभु यस्तो भन्‍नुहुन्छः “मोआबका तिन वा चारवटा पापका निम्‍ति समेत, दण्ड दिनबाट म पछि हट्‍नेछैनँ, किनभने त्यसले एदोमका राजालाई जलाएर चून बनायो ।
ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.
2 मोआबमा म आगो पठाउनेछु, र त्यसले किर्योतका किल्लाहरूलाई भस्म पार्नेछ । चिच्‍याहट र तुरहीको आवाजमा, ठुलो गर्जनसहित मोआबचाहिं मर्नेछ ।
ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು.
3 त्यसको न्यायकर्तालाई म नष्‍ट गर्नेछु र त्यसका सबै राजकुमारलाई म मार्नेछु,” परमप्रभु भन्‍नुहुन्छ ।
ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
4 परमप्रभु यस्तो भन्‍नुहुन्छः “यहूदाका तिन वा चारवटा पापका निम्‍ति समेत, दण्ड दिनबाट म पछि हट्‍नेछैनँ, किनभने तिनीहरूले परमप्रभुको व्यवस्थालाई तिरस्‍कार गरे, र उहाँका विधिहरू पालना गरेनन् । तिनीहरूका झुटले तिनीहरूलाई भ्रममा पार्‍यो, जसका पछि तिनीहरूका पुर्खाहरू पनि हिंडेका थिए ।
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.
5 यहूदामा म आगो पठाउनेछु, र त्यसले यरूशलेमका किल्लाहरूलाई भस्म पार्नेछ ।”
ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”
6 परमप्रभु यस्तो भन्‍नुहुन्छः “इस्राएलका तिन वा चारवटा पापका निम्‍ति समेत, दण्ड दिनबाट म पछि हट्‍नेछैनँ, किनभने तिनीहरूले निर्दोषहरूलाई चाँदीमा, अनि दरिद्रहरूलाई एक जोर जुत्तामा बेचे ।
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.
7 मानिसहरूले भुइँमा भएको धुलोलाई कुल्चेझैँ, तिनीहरूले गरिबहरूका शिरहरू कुल्चन्‍छन् । तिनीहरूले थिचोमिचोमा परेकालाई पर धकेल्‍छन् । एक जना मानिस र उसका बाबु एउटै केटीसँग सुत्‍छन्, र यसरी मेरो पवित्र नाउँलाई अशुद्ध पार्छन् ।
ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.
8 तिनीहरूले बन्धकको रूपमा लिएका लुगाहरूमाथि नै हरेक वेदीको छेउमा पल्टिन्‍छन्, र जरिमानामा लिएको दाखमद्य नै तिनीहरूले आफ्‍नो परमेश्‍वरका मन्दिरमा पिउँछन् ।
ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.
9 तापनि तिनीहरूका सामु मैले एमोरीलाई नाश गरें, जसका उचाइ देवदारुहरूका उचाइझैं थियो । त्यो फलाँटको रूख जत्तिकै बलियो थियो । तापनि मैले त्यसको माथिको फल, अनि त्यसको मुनिका जराहरूलाई नाश गरें ।
“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.
10 साथै मैले तिमीहरूलाई मिश्रदेशबाट निकालेर माथि ल्याएँ, र एमोरीहरूको देश कब्जा गर्नलाई, चालिस वर्षसम्म तिमीहरूलाई मरुभूमिमा डोर्‍याएँ ।
ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.
11 तिमीहरूका छोराछोरीका बिचबाट अगमवक्ताहरू, र तिमीहरूका जवान मानिसहरूबाट नाजिरीहरू मैले खडा गरें । ए इस्राएलका मानिस हो, के यो सत्य होइन? — यो परमप्रभुको घोषणा हो ।
“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.
12 तर तिमीहरूले नाजिरीहरूलाई दाखमद्य पिउन प्रेरित गर्‍यौ, अनि अगमवक्ताहरूलाई अगमवाणी नबोल्‍ने आज्ञा दियौ ।
“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.
13 हेर, अन्‍न भरिएको गाडाले कसैलाई कुल्चेझैं, म तिमीहरूलाई कुल्चनेछु ।
“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
14 तेज दौडने उम्केर जान सक्‍नेछैन, र बलियोले आफ्‍नो बलमाथि बल पाउनेछैन, न त शक्तिशालीले आफैंलाई बचाउन सक्‍नेछ ।
ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
15 धनुधारी खडा हुनेछैन । तीव्र गतिमा दौडने उम्कने छैन । घोडचडीले आफैंलाई बचाउन सक्‍नेछैन ।
ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
16 त्यस दिनमा सबैभन्दा साहसी योद्धाहरू पनि नाङ्गै भाग्‍नेछन् — यो परमप्रभुको घोषणा हो ।”
ಶೂರರಲ್ಲಿ ಧೈರ್ಯ ಹೃದಯವುಳ್ಳವನು, ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

< आमोस 2 >