< यशैया 22 >
1 दर्शनको बेसीको विषयमा एउटा घोषणाः के कारणले तिमीहरू सबै जना घरको छतमाथि गएका छौ?
ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
2 होहल्लाले भरिएको सहर र खुसीले भरिएको नगरका आवाजहरू सुन्नलाई तिमीहरूले त्यसो गरेका हौ? तिमीहरूका मृतहरू तरवारले मारिएको थिएनन् र तिनीहरू युद्धमा मरेनन् ।
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.
3 तिमीहरूका सबै शासकहरू एकसाथ भागे, तर धनु समेत प्रयोग नगरी तिनीहरू समातिए । तिनीहरू धेरै टाढा भागेका थिए तापनि तिनीहरू सबै जना एकसाथ समातिए ।
ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.
4 यसकारण मैले भनें, “मलाई नहेर, म धुरुधुरु रुनेछु । मेरा मानिसहरूका छोरीको विनाशको बारेमा मलाई सान्त्वना दिने कोसिस नगर ।”
ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”
5 किनकि दर्शनको बेसीमा सर्वशक्तिमान् परमप्रभुको निम्ति कोलाहल, कुल्चिने अलमल पार्ने र पर्खालहरू भत्काउने र मानिसहरू डाँडाहरूतिर रुने दिन हो ।
ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.
6 रथीहरू र घोडचढीहरूका साथमा एलामले ठोक्रो लिनेछ र कीरले ढाललाई नाङ्गो बनाउछ ।
ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.
7 तेरा उत्तम बेसीहरू रथहरूले भरिनेछन् र घोडचढीहरूले ढोकाहरूमा आफ्ना ठाउँ ओगट्नेछन् ।
ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು. ರಾಹುತರು ಪಟ್ಟಣದ ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
8 उहाँले यहूदाको सुरक्षालाई हटाउनुभयो । तिमीहरूले त्यस दिन वनको महलमा हतियारहरू हेर्यौ ।
ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ. ಆ ದಿವಸದಲ್ಲಿ ಅಡವಿ ಅರಮನೆಯ ಯುದ್ಧ ಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತೀಯೆ.
9 तिमीहरूले दाऊदका सहरका प्वालहरू देख्यौ, ती धेरै थिए र तिमीहरूले तल्लो तलाउबाट पानी जम्मा गर्यौ ।
ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.
10 तिमीहरूले यरूशलेमा घरहरू गन्यौ र तिमीहरूले पर्खाललाई बलियो पार्न घरहरू भत्कायौ ।
ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
11 तिमीहरूले पुरानो पानीलो तलाउको निम्ति पर्खालहरूको बिचमा एउटा जलाशय बनायौ । तर तिमीहरूले सहरको निर्माणकर्तालाई विचार गरेनौ, जसले धेरै पहिले नै यसको योजना गर्नुभएको थियो ।
ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.
12 त्यस दिन परमप्रभु सर्वशक्तिमान् परमप्रभुले रुन, विलाप गर्न, कपाल खौरन र भाङ्ग्रा लगाउनलाई बोलाउनुभयो ।
ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.
13 तर त्यसको साटोमा हेर, उत्सव र खुसी, गाइवस्तु काट्ने र भेडाहरू मार्ने, मासु खाने र दाखमद्य पिउने गरियो । हामी खाऔं र पिऔं, किनकि भोलि हामी मर्नेछौं भन्दैछन् ।
ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
14 यो कुरा सर्वशक्तिमान् परमप्रभुले मेरो कानमा प्रकट गर्नुभयोः “निश्चय नै यो अपराधको निम्ति मृत्युमा पनि तिमीहरूलाई क्षमा हुनेछैन,” परमप्रभु सर्वशक्तिमान् परमप्रभु भन्नुहुन्छ ।
ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.
15 परमप्रभु सर्वशक्तिमान् परमप्रभु यसो भन्नुहुन्छ, “यो प्रशासक शेब्नाकहाँ जसले महलको रेखदेख गर्छ र भन्,
ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:
16 'तैंले यहाँ के गरिरहेको छस्, अनि आफ्नो निम्ति चिहान खोप्न, उच्च टाउँमा चिहान खन्न र चट्टानमा विश्राम गर्ने ठाउँ कुँद्न तँलाई कसले अनुमति दियो?”
ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ನಿನಗೆ ಸಮಾಧಿಯನ್ನು ತೋಡಿಸಿದೆ, ಬಂಡೆಯಲ್ಲಿ ನಿನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದಿ ಅಲ್ಲವೇ?
17 हेर्, परमप्रभुले तँलाई फाल्न लाग्नुभएको छ, ए शक्तिशाली मानिस, तँलाई फाल्न लाग्नुभएको छ । उहाँले तँलाई कसेर समात्नुहुनेछ ।
“ಯೆಹೋವ ದೇವರು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯುವರು.
18 निश्चय नै उहाँले तँलाई हावामा फनफन घुमाउनुहुनेछ र ठुलो देशमा बल फालेझैं फाल्नुहुनेछ । तँ त्यहाँ नै मर्नेछस्, तेरा गौरवशालि रथहरू त्यहाँ हुनेछन् । तँ तेरो मालिकको महलमा तँ शर्ममा पर्नेछस् ।
ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು.
19 तेरो अफिसबाट र तेरो ठाउँबाट तँलाई म निकाल्नेछु । तँ तल खसालिनेछस् ।
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
20 त्यो दिन यस्तो हुनेछ, हिल्कियाहका छोरा मेरो सेवक एल्याकीमलाई म बोलाउनेछु ।
“ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
21 तेरो अलखा म उसलाई लगाइदिनेछु र तेरो पटुका उसलाई बाँधिदिनेछु, तेरो अधिकार म उसको हातमा सुम्पिनेछु । यरूशलेमका बासिन्दाहरू र यहूदाका घरानाको निम्ति निम्ति ऊ नै पिता हुनेछ ।
ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.
22 दाऊदको घरानाको साँचो म उसको काँधमा राख्नेछु । उसले खोल्नेछ र कसैले बन्द गर्नेछैन र कसैले खोल्नेछैन ।
ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.
23 म त्यसको निम्ति सुरक्षित स्थानमा एउटा किला गाड्नेछु र आफ्नो पिताको घरानाको निम्ति ऊ गौरवको आसन हुनेछ ।
ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.
24 उसको घराना, सन्तानहरू र वंशको, हरेक सानो भाँडोदेखि कचौराहरू र गाग्रोहरूका गौरव तिनीहरूले उसमा नै राख्नेछन् ।
ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.
25 यो सर्वशक्तिमान् परमप्रभुको घोषणा हो— त्यो दिन सुरक्षित स्थानमा गडिएको किलाले ठाउँ छोड्नेछ, भाँचिनेछ र ढल्नेछ अनि त्यसमा भएको भार हटाइनेछ— किनकि परमप्रभुले भन्नुभएको छ ।
“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.