< यर्मिया 26 >

1 योशियाहका छोरा यहोयाकीमको शासनकालको सुरुमा परमप्रभुको यो वचन मकहाँ आयो,
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
2 “परमप्रभु यसो भन्‍नुहुन्छ, 'मेरो मन्दिरको चोकमा खडा हो र मेरो मन्दिरमा आराधना गर्ने आउने यहूदाका सबै सहरको बारेमा भन् । तिनीहरूलाई भन्‍न मैले तँलाई आज्ञा गरेका सबै वचन घोषणा गर् । एउटै शब्‍द पनि नछोड ।
“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
3 सयद तिनीहरूले सुन्‍नेछन्, अनि हरेक मानिस आफ्ना दुष्‍ट चालहरूबाट फर्कनेछन्, यसरी तिनीहरूका अभ्यासको दुष्‍टताको कारणले मैले तिनीहरूमाथि ल्याउने योजना गरेको विपत्ति ल्याउनबाट मैले आफ्‍नो मन म बद्लनेछु ।
ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
4 त्यसैले तैंले तिनीहरूलाई यसो भन्‍नुपर्छ, 'परमप्रभु यसो भन्‍नुहुन्छः मैले तिमीहरूको अगि राखिदिएको मेरो व्यवस्थाअनुसार हिंड्नलाई तिमीहरूले मेरो कुरा सुनेनौ भने,
ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
5 मैले तिमीहरूकहाँ निरन्तर रूपमा पठाइरहेका मेरा दास, अगमवक्ताहरूका वचनहरू तिमीहरूले सुनेनौ भने, तर तिमीहरूले सुनेका छैनौ,
ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
6 तब म यो मन्दिरलाई शीलोजस्तै बनाउनेछु । म यस सहरलाई पृथ्वीका सबै जातिको दृष्‍टिमा श्रापको पात्र बनाउनेछु' ।”
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
7 यर्मियाले परमप्रभुको मन्दिरमा यी वचन घोषणा गरेका पुजारीहरू, अगमवक्ताहरू र सबै मानिसले सुने ।
ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
8 त्‍यसैले जब परमप्रभुले यर्मियालाई भन्‍नू भनी आज्ञा गर्नुभएका वचन तिनले घोषणा गरेर सके, तब पुजारीहरू, अगमवक्ताहरू र सबै मानिसले तिनलाई समाते र भने, “तँ निश्‍चय नै मर्नेछस् ।
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
9 यो मन्दिर शीलोझैं हुनेछ र यो सहर बासिन्दारहित उजाड हुनेछ भनेर किन परमप्रभुको नाउँमा अगमवाणी गरिस्?” किनकि सबै मानिसले परमप्रभुको मन्दिरमा यर्मियाको विरुद्धमा भिड जम्मा गरेका थिए ।
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
10 तब यहूदाका अधिकारीहरूले यो खबर सुने, र तिनीहरू राजाको महलदेखि परमप्रभुको मन्दिरमा गए । तिनीहरू परमप्रभुको मन्दिरको नयाँ मूल ढोकामा बसे ।
೧೦ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
11 पुजारीहरू र अगमवक्ताहरूले अधिकारीहरू र सबै मानिससँग बोले । तिनीहरूले भने, “यो मानिसलाई मार्नु ठिक छ, किनकि यसले यो सहरको विरुद्धमा अगमवाणी बोलेका छ, जस्तो तपाईंहरूले आफ्नै कानले सुन्‍नुभएको छ ।”
೧೧ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
12 त्यसैले यर्मियाले सबै अधिकारी र सबै मानिससँग बोले र भने, “तपाईंहरूले सुन्‍नुभएका यी वचन भन्‍न परमप्रभुले मलाई यो मन्दिर र यो सहरको विरुद्धमा अगमवाणी बोल्न पठाउनुभएको छ ।
೧೨ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
13 त्यसैले अब, आ-आफ्ना चाल र अभ्यासहरू सुधार्नुहोस् र परमप्रभु तपाईंहरूका परमेश्‍वरको सोर सुन्‍नुहोस्, ताकि उहाँले तपाईंहरूको विरुद्धमा घोषणा गर्नुभएको विपत्तिको विषयमा उहाँले आफ्नो मन बद्लनुहुनेछ ।
೧೩ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
14 मेरो आफ्‍नै बारेमा, मलाई हेर्नुहोस्, म आफै तपाईंहरूकै हातमा छु । तपाईंहरूको दृष्‍टिमा जे ठिक र उचित लाग्छ, मलाई त्यही गर्नुहोस् ।
೧೪ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
15 तर तपाईंहरूले निश्‍चय नै जान्‍नुपर्छ, कि तपाईंहरूले मलाई मार्नुभयो भने, तब तपाईंहरूले निर्दोष रगतको दोष आफैमा, यो सहरमा र यहाँका बासिन्‍दाहरूमा ल्‍याउँदै हुनुहुन्‍छ, र किनकि तपाईंहरूले सुन्‍ने गरी यी वचन घोषणा गर्न साँच्‍चै नै परमप्रभुले मलाई तपाईंहरूकहाँ पठाउनुभएको हो ।”
೧೫ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
16 तब अधिकारीहरू र सबै मानिसले पुजारीहरू र अगमवक्ताहरूलाई भने, “यो मानिस मर्न लायक छैन, किनकि उसले परमप्रभु हाम्रा परमेश्‍वरको नाउँमा यी कुराहरूको घोषणा गरेको छ ।”
೧೬ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
17 तब देशका धर्म-गुरुहरूका माझबाट मानिसहरू खडा भए, र सारा मानिसहरूको सभालाई भने,
೧೭ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
18 तिनीहरूले भने “मोरेशेतका मीकाले यहूदाका राजा हिजकियाको शासनकालमा अगमवाणी बोल्दै थिए । तिनले यहूदाका सबै मानिससँग बोले र भने, 'सर्वशक्तिमान् परमप्रभु यसो भन्‍नुहुन्छः सियोन जोतिएको खेतझैं हुनेछ, यरूशलेमचाहिं गिटीको थुप्रो हुनेछ र मन्दिरको डाँडाचाहिं झाडीझैं हुनेछ ।'
೧೮“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
19 के यहूदाका राजा हिजकिया र यहूदाका सारा मानिसले तिनलाई मारे त? के तिनले परमप्रभुको भय मान्‍ने काम गरे र परमप्रभुले तिनीहरूमाथि ल्याउने घोषणा गर्नुभएको विपत्ति ल्याउनबाट उहाँको मन बद्लने गरी के तिनले परमप्रभुको मुहारलाई शान्त पारेनन् र? यसरी हामी आफ्नै प्राणको विरुद्धमा अझै ठुलो दुष्‍ट काम गर्ने र?”
೧೯ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
20 त्यसै बेला त्यहाँ परमप्रभुको नाउँमा अगमवाणी बोल्ने अर्का मानिस, किर्यत-यारीमा बस्‍ने शमायाहका छोरा उरियाह पनि थिए । यर्मियाका वचनहरूसित सहमत हुने गरी तिनले पनि यस सहर र यस देशको विरुद्धमा अगमवाणी बोले ।
೨೦ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
21 तर जब राजा यहोयाकीम, तिनका सबै सिपाही र अधिकारीहरूले तिनको वचन सुने, तब राजाले तिनलाई मार्न खोजे, तर उरियाहले यो कुरा सुने र तिनी डराए । त्यसैले तिनी भागे र मिश्रमा गए ।
೨೧ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
22 तब राजा यहोयाकीमले मिश्रमा अक्बोरका छोरा एल्नातान र त्यसका साथमा केही मानिसहरू उरियाहको पछिपछि मिश्रमा पठाए ।
೨೨ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
23 तिनीहरूले उरियाहलाई मिश्रबाट ल्‍याए र तिनलाई राजा यहोयाकीमकहाँ ल्याए । तब यहोयाकीमले तिनलाई तरवारले मारे, र तिनको लाशलाई साधारण मानिसका लाशहरू भएको ठाउँमा पठाए ।
೨೩ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
24 तर शापानका छोरा अहीकामको हात यर्मियासित थियो । त्यसैले तिनलाई मारिनलाई मानिसहरूका हातमा दिइएन ।
೨೪ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.

< यर्मिया 26 >