< यर्मिया 26 >

1 योशियाहका छोरा यहोयाकीमको शासनकालको सुरुमा परमप्रभुको यो वचन मकहाँ आयो,
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.
2 “परमप्रभु यसो भन्‍नुहुन्छ, 'मेरो मन्दिरको चोकमा खडा हो र मेरो मन्दिरमा आराधना गर्ने आउने यहूदाका सबै सहरको बारेमा भन् । तिनीहरूलाई भन्‍न मैले तँलाई आज्ञा गरेका सबै वचन घोषणा गर् । एउटै शब्‍द पनि नछोड ।
“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.
3 सयद तिनीहरूले सुन्‍नेछन्, अनि हरेक मानिस आफ्ना दुष्‍ट चालहरूबाट फर्कनेछन्, यसरी तिनीहरूका अभ्यासको दुष्‍टताको कारणले मैले तिनीहरूमाथि ल्याउने योजना गरेको विपत्ति ल्याउनबाट मैले आफ्‍नो मन म बद्लनेछु ।
ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.
4 त्यसैले तैंले तिनीहरूलाई यसो भन्‍नुपर्छ, 'परमप्रभु यसो भन्‍नुहुन्छः मैले तिमीहरूको अगि राखिदिएको मेरो व्यवस्थाअनुसार हिंड्नलाई तिमीहरूले मेरो कुरा सुनेनौ भने,
ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,
5 मैले तिमीहरूकहाँ निरन्तर रूपमा पठाइरहेका मेरा दास, अगमवक्ताहरूका वचनहरू तिमीहरूले सुनेनौ भने, तर तिमीहरूले सुनेका छैनौ,
ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
6 तब म यो मन्दिरलाई शीलोजस्तै बनाउनेछु । म यस सहरलाई पृथ्वीका सबै जातिको दृष्‍टिमा श्रापको पात्र बनाउनेछु' ।”
ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’”
7 यर्मियाले परमप्रभुको मन्दिरमा यी वचन घोषणा गरेका पुजारीहरू, अगमवक्ताहरू र सबै मानिसले सुने ।
ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.
8 त्‍यसैले जब परमप्रभुले यर्मियालाई भन्‍नू भनी आज्ञा गर्नुभएका वचन तिनले घोषणा गरेर सके, तब पुजारीहरू, अगमवक्ताहरू र सबै मानिसले तिनलाई समाते र भने, “तँ निश्‍चय नै मर्नेछस् ।
ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.
9 यो मन्दिर शीलोझैं हुनेछ र यो सहर बासिन्दारहित उजाड हुनेछ भनेर किन परमप्रभुको नाउँमा अगमवाणी गरिस्?” किनकि सबै मानिसले परमप्रभुको मन्दिरमा यर्मियाको विरुद्धमा भिड जम्मा गरेका थिए ।
ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.
10 तब यहूदाका अधिकारीहरूले यो खबर सुने, र तिनीहरू राजाको महलदेखि परमप्रभुको मन्दिरमा गए । तिनीहरू परमप्रभुको मन्दिरको नयाँ मूल ढोकामा बसे ।
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.
11 पुजारीहरू र अगमवक्ताहरूले अधिकारीहरू र सबै मानिससँग बोले । तिनीहरूले भने, “यो मानिसलाई मार्नु ठिक छ, किनकि यसले यो सहरको विरुद्धमा अगमवाणी बोलेका छ, जस्तो तपाईंहरूले आफ्नै कानले सुन्‍नुभएको छ ।”
ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.
12 त्यसैले यर्मियाले सबै अधिकारी र सबै मानिससँग बोले र भने, “तपाईंहरूले सुन्‍नुभएका यी वचन भन्‍न परमप्रभुले मलाई यो मन्दिर र यो सहरको विरुद्धमा अगमवाणी बोल्न पठाउनुभएको छ ।
ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.
13 त्यसैले अब, आ-आफ्ना चाल र अभ्यासहरू सुधार्नुहोस् र परमप्रभु तपाईंहरूका परमेश्‍वरको सोर सुन्‍नुहोस्, ताकि उहाँले तपाईंहरूको विरुद्धमा घोषणा गर्नुभएको विपत्तिको विषयमा उहाँले आफ्नो मन बद्लनुहुनेछ ।
ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
14 मेरो आफ्‍नै बारेमा, मलाई हेर्नुहोस्, म आफै तपाईंहरूकै हातमा छु । तपाईंहरूको दृष्‍टिमा जे ठिक र उचित लाग्छ, मलाई त्यही गर्नुहोस् ।
ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
15 तर तपाईंहरूले निश्‍चय नै जान्‍नुपर्छ, कि तपाईंहरूले मलाई मार्नुभयो भने, तब तपाईंहरूले निर्दोष रगतको दोष आफैमा, यो सहरमा र यहाँका बासिन्‍दाहरूमा ल्‍याउँदै हुनुहुन्‍छ, र किनकि तपाईंहरूले सुन्‍ने गरी यी वचन घोषणा गर्न साँच्‍चै नै परमप्रभुले मलाई तपाईंहरूकहाँ पठाउनुभएको हो ।”
ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.
16 तब अधिकारीहरू र सबै मानिसले पुजारीहरू र अगमवक्ताहरूलाई भने, “यो मानिस मर्न लायक छैन, किनकि उसले परमप्रभु हाम्रा परमेश्‍वरको नाउँमा यी कुराहरूको घोषणा गरेको छ ।”
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.
17 तब देशका धर्म-गुरुहरूका माझबाट मानिसहरू खडा भए, र सारा मानिसहरूको सभालाई भने,
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:
18 तिनीहरूले भने “मोरेशेतका मीकाले यहूदाका राजा हिजकियाको शासनकालमा अगमवाणी बोल्दै थिए । तिनले यहूदाका सबै मानिससँग बोले र भने, 'सर्वशक्तिमान् परमप्रभु यसो भन्‍नुहुन्छः सियोन जोतिएको खेतझैं हुनेछ, यरूशलेमचाहिं गिटीको थुप्रो हुनेछ र मन्दिरको डाँडाचाहिं झाडीझैं हुनेछ ।'
“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’
19 के यहूदाका राजा हिजकिया र यहूदाका सारा मानिसले तिनलाई मारे त? के तिनले परमप्रभुको भय मान्‍ने काम गरे र परमप्रभुले तिनीहरूमाथि ल्याउने घोषणा गर्नुभएको विपत्ति ल्याउनबाट उहाँको मन बद्लने गरी के तिनले परमप्रभुको मुहारलाई शान्त पारेनन् र? यसरी हामी आफ्नै प्राणको विरुद्धमा अझै ठुलो दुष्‍ट काम गर्ने र?”
ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.
20 त्यसै बेला त्यहाँ परमप्रभुको नाउँमा अगमवाणी बोल्ने अर्का मानिस, किर्यत-यारीमा बस्‍ने शमायाहका छोरा उरियाह पनि थिए । यर्मियाका वचनहरूसित सहमत हुने गरी तिनले पनि यस सहर र यस देशको विरुद्धमा अगमवाणी बोले ।
ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
21 तर जब राजा यहोयाकीम, तिनका सबै सिपाही र अधिकारीहरूले तिनको वचन सुने, तब राजाले तिनलाई मार्न खोजे, तर उरियाहले यो कुरा सुने र तिनी डराए । त्यसैले तिनी भागे र मिश्रमा गए ।
ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.
22 तब राजा यहोयाकीमले मिश्रमा अक्बोरका छोरा एल्नातान र त्यसका साथमा केही मानिसहरू उरियाहको पछिपछि मिश्रमा पठाए ।
ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.
23 तिनीहरूले उरियाहलाई मिश्रबाट ल्‍याए र तिनलाई राजा यहोयाकीमकहाँ ल्याए । तब यहोयाकीमले तिनलाई तरवारले मारे, र तिनको लाशलाई साधारण मानिसका लाशहरू भएको ठाउँमा पठाए ।
ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
24 तर शापानका छोरा अहीकामको हात यर्मियासित थियो । त्यसैले तिनलाई मारिनलाई मानिसहरूका हातमा दिइएन ।
ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.

< यर्मिया 26 >