< यर्मिया 39 >

1 यहूदाका राजाको नवौँ वर्षको दसौँ महिनामा बेबिलोनका राजा नबूकदनेसर यरूशलेमका विरुद्धमा आफ्ना सबै सेना लिएर आए, र यसलाई घेराबन्दी गरे ।
ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.
2 सिदकियाहको एघारौं वर्षको चौथो महिनाको नवौँ दिनमा सहरको पर्खाल भत्काइयो ।
ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.
3 तब बेबिलोनका राजाका सबै अधिकारी अर्थात् नेबो-सर्सेकिम, सम्गर-नेबो र एक उच्‍च अधिकारी सर्सेचिम आएर मध्य ढोकामा बसे । नेबो-सर्सेकिम बेबिलोनका राजाका विशिष्‍ट अधिकारी थिए, र अरू बाँकी सबै अधिकारीहरू थिए ।
ನೇರ್ಗಲ್ ಸರೆಚರ್, ಸಮ್ಗರ್‌ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಚೋಯಿಸರ ಮುಖ್ಯಸ್ಥ ನೇರ್ಗಲ್ ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲಾ ಪದಾಧಿಕಾರಿಗಳು ಪುರಪ್ರವೇಶ ಮಾಡಿ, ಮಧ್ಯಮ ದ್ವಾರದೊಳಗೆ ಕುಳಿತುಕೊಂಡರು.
4 जब यहूदाका राजा सिदकियाह र सबै योद्धाले तिनीहरूलाई देखे, तिनीहरू भागे । तिनीहरू रातमा दुई पर्खालको बिचमा भएको ढोकाबाट छिरेर राजको बगैँचाको बाटो भएर सहरबाट भागे । राजा अराबा जाने बाटोतिर लागे ।
ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
5 तर कल्दीहरूका सेनाले तिनीहरूलाई खेदे, र यरीहो नजिकै यर्दन नदीको बेँसीको मैदानमा सिदकियाहलाई भेट्टाए । तिनीहरूलाई तिनलाई पक्रे र हमात देशको रिब्ला भन्‍ने ठाउँमा बेबिलोनका राजा नबूकदनेसरकहाँ ल्याए, जहाँ नबूकदनेसरले तिनलाई दण्डाज्ञा दिए ।
ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
6 रिब्लामा बेबिलोनका राजाले सिदकियाहका आँखाकै सामु तिनका छोराहरूलाई मारे । तिनले यहूदाका सबै कुलीनहरूलाई पनि मारे ।
ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.
7 तब तिनले सिदकियाहका आँखा निकाले, र तिनलाई बेबिलोनमा लान काँसाको साङ्लाले बाँधे ।
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.
8 अनि कल्दीहरूले राजदरबार र मानिसका घरहरू जलाए । तिनीहरूले यरूशलेमका पर्खालहरू पनि भत्काए ।
ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
9 राजाको अङ्गरक्षकका सेनापति नबूजरदानले सहरमा बाँकी रहेका मानिसहरूलाई निर्वासनमा लगे । कल्दीहरूकहाँ भागेर गएका र सहरमा छाडिएका बाँकी मानिसहरू सबै नै लगिए ।
ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.
10 तर अङ्गरक्षकका कप्‍तापन नबूजरदानले केही नभएका सबैभन्दा गरिब मानिसहरूलाई यहूदा देशमा छाडे । त्यही दिन तिनले तिनीहरूलाई दाखाबारी र खेतहरू दिए ।
ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.
11 बेबिलोनका राजा नबूकदेनसरले राजाका अङ्गरक्षकका कप्‍तान नबूजरदानलाई यर्मियाको विषयमा हुकुम दिएका थिए,
ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:
12 “तिनलाई लेजाऊ र तिनको राम्रो हेरचाह गर । तिनलाई कुनै हानि नगर । त्यसले तिमीलाई भनेका हर कुरा गर्नू ।”
“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.
13 त्यसैले राजाका अङ्गरक्षकका कप्‍तान नबूजरदान, उच्‍च नपुंसक नबुशजबान, उच्‍च अधिकृत नेर्गल-सरेसर र बेबिलोनका राजाका अरू सबै उच्‍च अधिकारीहरूले अरू मानिसहरूलाई बाहिर पठाए ।
ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.
14 तिनीहरूका मानिसहरूले यर्मियालाई गारदको चोकबाट लिएर गए, र घरमा नै लैजान शापानका नाति, अहीकामका छोरा गदल्याहको हातमा जिम्मा दिए । यसरी यर्मिया मानिसहरूकै बिचमा बसे ।
ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
15 यर्मिया गारदको चोकमा गिरफ्तार भएकै बेलामा परमप्रभुको वचन यसो भनेर तिनीकहाँ आयो,
ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:
16 “कूशी एबेद-मेलेकलाई भन्, 'सर्वशक्तिमान् परमप्रभु इस्राएलका परमेश्‍वर यसो भन्‍नुहुन्छः यस सहरको विरुद्धमा भलाई नभई विपत्ति ल्याएर मैले मेरा वचन पुरा गर्नै लागेको छु । त्यस दिन तेरै सामु यी सबै वचन पुरा हुनेछन् ।
“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.
17 तर त्यस दिन म तँलाईचाहिं छुटकारा दिनेछु, यो परमप्रभुको घोषणा हो, र तँ जसदेखि डराउँछस्, म तँलाई तिनीहरूको हातमा दिनेछैनँ ।
ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.
18 किनकि म निश्‍चय नै तँलाई छुटकारा दिनेछु । तँ तरवारले ढालिनेछैनस् । तैंले ममाथि भरोसा गरेको हुनाले तेरो जीवन जोगिनेछ, यो परमप्रभु घोषणा थियो' ।”
ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’” ಎಂಬುದು.

< यर्मिया 39 >