< यर्मिया 49 >
1 अम्मोनीहरूको विषयमा परमप्रभु यसो भन्नुहुन्छ, “के इस्राएलका छोराछोरी छैनन् र? के इस्राएलमा कुनै उत्तराधिकारी छैन? किन मोलोखले गाद कब्जा गर्छ र त्यसका मानिसहरू यसका सहरहरूमा बस्छन् त?
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
2 त्यसैले, यो परमप्रभुको घोषणा हो, हेर्, यस्ता दिनहरू आउँदैछन्, जति बेला म अम्मोनीहरूका बिचमा रब्बाको विरुद्धमा युद्ध-ध्वनीको लागि सङ्केतको आवाज निकाल्नेछु, यसरी यो भग्नावशेषको थुप्रो हुनेछ, र यसका गाउँहरूमा आगो लगाइनेछ । किनकि इस्राएललाई अधिकार गर्नेहरूलाई त्यसले अधिकार गर्नेछ,” परमप्रभु भन्नुहुन्छ ।
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
3 ए हेश्बोन, विलापको आवाज निकाल्, किनकि ऐ सहरलाई सर्वानाश गरिनेछ । ए रब्बाकी छोरीहरू हो, चिच्च्याओ । भाङ्ग्रा लगाओ । विलाप गर, र व्यर्थैमा यताउता कुद, किनकि मोलोख त्यसका पुजारीहरू र अगुहरूसँगै निर्वासनमा लगिनेछ ।
“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.
4 ए विश्वासहीन छोरी, तँ किन तेरा ज्यादै फलवन्त बेँसीहरूको विषयमा घमण्ड गर्छेस्? आफ्नो धन-सम्पत्तिमा भरोसा गरी तँ भन्छस्, 'मेरो विरुद्धमा को आउनेछ?'
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?
5 यो सर्वशक्तिमान् परमप्रभुको घोषणा हो, हेर्, मैले तँमाथि त्रास ल्याउनै लागेको छु, यो त्रास तेरो वरिपरि भएका सबैबाट आउनेछ । यसको सामु तिमीहरू हरेक तितरबितर हुनेछौ । ती भाग्नेहरूलाई जम्मा गर्ने कोही पनि हुनेछैन ।
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.
6 तर यसपछि म अम्मोनका मानिसहरूको सुदिन फर्काउनेछु, यो परमप्रभुको घोषणा हो ।”
“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
7 एदोमको विषयमा सर्वशक्तिमान् परमप्रभु यसो भन्नुहुन्छ, “के तेमानमा अबदेखि कुनै बुद्धि पाइँदैन? के समझदारहरूबाट असल सल्लाह गायब भएको छ? के तिनीहरूको बुद्धि भ्रष्ट भएको छ?
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?
8 ए ददानमा बासिन्दाहरू हो, भाग र फर्क, जमिनका गुफाहरूमा बस । किनकि मैले त्यसलाई दण्ड दिने बेलामा म त्यसमाथि एसावको विपत्ति ल्याउँदैछु ।
ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.
9 दाख टिप्नेहरू तँकहाँ आए भने के तिनीहरूले केही दानाहरू छोड्दैनन् र? रातमा चोरहरू आए भने के तिनीहरूले आफूले चाहे जति मात्र लैजाँदैनन् र?
ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?
10 तर मैले एसावलाई नाङ्गै पारेको छु । मैले त्यसका लुक्ने ठाउँहरू देखाएको छु, यसैले उसले आफैलाई लुकाउन सक्नेछैन । त्यसका छोराछोरी, दाजुभाइ र छिमेकीहरू नष्ट पारिएका छन्, र त्यो नष्ट भएको छ ।
ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.
11 तेरा अनाथहरूलाई पछाडि छोड् । तिनीहरूका जीवनको हेरचाह म गर्नेछु, र तेरा विधवाहरूले ममाथि भरोसा गर्न सक्छन् ।”
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”
12 किनकि परमप्रभु यसो भन्नुहुन्छ, “हेर, कचौरा पिउनु नपर्नेले त निश्चय नै केही पिउनैपर्छ । के तँचाहिं दण्डविना उम्कन्छस् भनी सोच्छस्? तँ उम्कने छैनस्, किनकि तैंले निश्चय नै पिउनेछस् ।
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
13 यो परमप्रभुको घोषणा हो, म आफैले यो शपथ खाएको छु, कि बोज्रा त्रास, अपमान, उजाड र सरापको पात्र बन्नेछ । यसका सबै सहर सदाको लागि सर्वनाश पारिनेछन् ।
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
14 मैले परमप्रभुबाट समाचार सुनेको छु, र जातिहरूकहाँ एक जना सन्देशवाहक पठाइएको छ, 'एकसाथ जम्मा होओ र त्यसलाई आक्रमण गर । युद्धको लागि तयार रहो ।'
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”
15 “किनकि हेर! अरू जातिहरूको तुलनामा मैले तँलाई सानो, मानिसहरूद्वारा घृणित तुल्याएको छु ।
“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.
16 तेरो त्रासको विषयमा, ए चट्टानका ठाउँहरूमा बस्ने बासिन्दाहरू हो, तेरो हृदयको घमण्डले तँलाई धोका दिएको छ, गरुडले झैं तैंले आफ्नो गुँड अग्लो ठाउँमा बनाउन भनेर अग्ला डाँडाका टाकुराहरू ओगटेर बस्नेहरू हो, म त्यहाँबाट तँलाई तल झार्नेछु, यो परमप्रभुको घोषणा हो ।
ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
17 एदोमबाट भएर जाने हरेकको लागि यो त्रासको पात्र बन्नेछ । यसका सबै विपत्तिको कारण हरेक व्यक्ति तर्सनेछ र गिल्ला गर्नेछ ।
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
18 जसरी सदोम र गमोरा अनि तिनीहरूका छिमेकीहरूको पतन भयो,” परमप्रभु भन्नुहुन्छ, “त्यहाँ कोही पनि बस्नेछैन । कुनै पनि व्यक्ति त्यहाँ रहनेछैन ।
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
19 हेर्, यर्दनका जङ्गलहरूबाट हरिया खर्कहरूमा सिंहझैं ऊ माथितिर उक्लनेछ । किनकि म एदोमलाई त्यहाँबाट तुरुन्तै भाग्ने बनाउने छु, र चुनिएको कुनै व्यक्तिलाई म त्यसको जिम्मा लगाउनेछु । किनकि मजस्तो को छ र कसले मलाई बोलाउनेछ? कुनचाहिं गोठालोले मेरो विरोध गर्न सक्छ?”
“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
20 “त्यसैले परमप्रभुले एदोमको विरुद्धमा निधो गर्नुभएका योजनाहरू, तेमानका बासिन्दाहरूको विरुद्धमा बनाउनुभएका योजनाहरू सुन । निश्चय नै तिनीहरूका स-साना बगालका पनि घिस्याएर लगिनेछन् । तिनीहरूका खर्कहरू उजाड-स्थानमा परिणत हुनेछन् ।
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 तिनीहरूको पतनको सोरमा पृथ्वी हल्लिन्छ । निराशाको चित्कारको सोर लाल समुद्रमा सुनिनेछ ।
ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.
22 हेर्, कसैले बोज्रालाई गरुडझैं आक्रमण गर्नेछ, तलतिर बेग हानी यसमाथि आफ्ना पखेटा फैलाउनेछ । तब त्यस दिनमा एदोमका सिपाहीहरूका हृदयहरू प्रसव-वेदनामा भएकी स्त्रीको हृदयजस्तै हुनेछन् ।”
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.
23 दमस्कसको विषयमाः “हमात र अर्पाद लाजमा पर्नेछन्, किनकि तिनीहरूले विपत्तिको खबर सुनेका छन् । तिनीहरू पग्लेर जान्छन् । तिनीहरू शान्त नरहने समुद्रझैं छटपठीमा हुन्छन् ।
ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.
24 दमस्कस साह्रै कमजोर भएको छ । यो भाग्नलाई फर्कन्छ । त्रासले यसलाई पक्रन्छ । प्रसव-वेदनामा भएकी स्त्रीझैं निराशा र पीडाले यसलाई पक्रन्छन् ।
ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.
25 त्यो प्रशंसाको सहर अर्थात् मेरो आनन्दको नगर किन त्यागिएको छैन?
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?
26 त्यसकारण त्यस दिन त्यसका युवाहरू सार्वजनिक ठाउँहरूमा ढल्नेछन्, र सबै योद्धा नष्ट हुनेछन्, यो सर्वशक्तिमान् यो परमप्रभुको घोषणा हो ।”
ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
27 “किनकि दमस्कसको पर्खालमा म आगो लगाउनेछु, र यसले बेन-हददका किल्लाहरूलाई भस्म पार्नेछ ।”
“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”
28 केदार र हासोरका राज्यहरूको विषयमा परमप्रभु नबूकदनेसरलाई यसो भन्नुहुन्छ (यति बेला बेबिलोनका राजा नबूकदनेसरले यी ठाउँहरूलाई आक्रमण गर्न लागेका थिए): “उठ्, र केदारलाई आक्रमण गर्, अनि पूर्वका ती मानिसहरूलाई नष्ट पार् ।
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.
29 तिनीहरूका पाल र तिनीहरूका बगाल लगिनेछन्, साथमा तिनीहरूका पालका पर्दाहरू र तिनका सबै सरसामान पनि । तिनीहरूका ऊँटहरू तिनीहरूबाट लगिनेछन्, र मानिसहरू तिनीहरूमाथि चिच्याउनेछन्, 'त्रास जताततै छ!”
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.
30 ए हासोरका बासिन्दाहरू हो, भाग, धेरै टाढा जाओ, जमिनका गुफाहरूमा लुक, यो परमप्रभुको घोषणा हो— किनकि बेबिलोनका राजा नबूकदनेसरले तिमीहरूको विरुद्धमा योजना रच्दैछ । भाउ, पछि फर्क ।
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.
31 उठ्, आराम भएको जातिलाई आक्रमण गर, जुन सुरक्षामा बस्छ,” परमप्रभु भन्नुहुन्छ । “तिनीहरूका मूल ढोकाहरू वा तिनमा गजबारहरू छैनन्, अनि त्यसका मानिसहरू त्यत्तिकै बस्छन् ।
“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.
32 किनकि तिनीहरूका ऊँटहरू लुटको माल बन्नेछन्, र तिनीहरूको प्रचुर धन-सम्पत्ति युद्धमा लुटिने माल बन्नेछन् । तब शोकमा आफ्ना कपाल काट्ने हरेकलाई म हावामा तितरबितर पार्नेछु, र तिनीहरूमाथि म हरेक कुनाबाट विपत्ति ल्याउनेछु, यो परमप्रभुको घोषणा हो ।
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
33 हासोर स्यालहरूको अखडा अर्थात् सदाको निम्ति उजाड-स्थान बन्नेछ । त्यहाँ कोही बस्नेछैन । कुनै मानिस त्यहाँ रहनेछैन ।”
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.
34 एलामको विषयमा यर्मिया अगमवक्ताकहाँ आएको परमप्रभुको वचन यही हो । यहूदाका राजा सिदकियाहले राज्य गर्न सुरु गर्दा यो वचन आएको थियो, र तिनले भने,
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
35 “सर्वशक्तिमान् परमप्रभु यसो भन्नुहुन्छः हेर्, मैले एलामका धनुर्धारीहरूलाई तोड्नै लागेको छु, जुन तिनीहरूको शक्तिको मुख्य कुरा हो ।
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ
36 किनकि आकाशका चार कुनाबाट म चारवटा बतास ल्याउनेछु, र एलामका मानिसहरूलाई म ती सबै हावामा तितरबितर पार्नेछु । त्यहाँ कुनै राज्य नै हुनेछैन जहाँ एलामबाट छरिएकाहरू नपुगेको होस् ।
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.
37 यसरी एलामीहरूलाई म तिनीहरूका शत्रुहरू र तिनीहरूको ज्यान लिन खोज्नेहरूको सामु चूरचूर पार्नेछु । किनकि म तिनीहरूको विरुद्धमा विपत्ति अर्थात् मेरो क्रोधको ज्वाला दन्काउनेछु— यो परमप्रभुको घोषणा हो— र मैले तिनीहरूलाई निमिट्ट्यान्न नपारेसम्म म तिनीहरूका पछि तरवार पठाउनेछु ।
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.
38 त्यसपछि एलाममा म आफ्नो सिंहासन स्थापित गर्नेछु, र त्यहाँबाट त्यसका राजाहरू र अगुवाहरूलाई नष्ट पार्नेछु— यो परमप्रभुको घोषणा हो—
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
39 र यस्तो हुनेछ कि पछिल्ला दिनहरूमा म एलामको सुदिन फर्काउनेछु— यो परमप्रभुको घोषणा हो ।”
“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.