< यर्मिया 8 >

1 “यो परमप्रभुको घोषणा हो, त्यस बेला तिनीहरूले चिहानहरूबाट यहूदाका राजाहरू, यसका अधिकारीहरू, पुजारीहरू, अगमवक्ताहरू र यरूशलेमका बासिन्दाहरूका हड्‍डीहरू निकाल्नेछन् ।
“‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.
2 त्यसपछि तिनीहरूले सूर्य, चन्द्रमा र आकाशका सबै ताराको प्रकाशमा तिनलाई फैलाउनेछन् । तिनीहरूले आकाशका यी कुराहरूलाई पछ्याएका छन्, सेवा गरेका छन्, तिनको खोजी गरेका छन् र पुजा गरेका छन् । हड्‍डीहरू फेरि जम्मा गरिने र गाडिने छैनन् । ती जमिनको सतहमा मलझैं परिरहनेछन् ।
ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.
3 हरेक बाँकी रहेको ठाउँ जहाँ मैले तनीहरूलाई धपाएको छु, त्यहाँ तिनीहरूले आफ्‍नो निम्‍ति जीवनको साटो मृत्यु रोज्नेछन्, यो सर्वशक्तिमान् परमप्रभुको घोषण हो ।
ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’
4 त्यसैले तिनीहरूलाई भन्, “परमप्रभु यसो भन्‍नुहुन्छ, 'के कोही लडेर उठ्दैन र? के कोही हरायो भने त्यो फर्केर आउन खोज्दैन र?
“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?
5 यरूशलेमका मानिसहरू किन स्थायी विश्‍वासहीनतामा तर्केर गएका छन् त? तिनीहरू विश्‍वासघातमा टाँसिरहन्छन्, र पश्‍चात्ताप गर्न इन्कार गर्छन् ।
ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.
6 मैले ध्यान दिएँ, र सुनें, तर तिनीहरूले सही कुरा बोलेनन् । आफ्नो दुष्‍टताको लागि कोही पनि दुःखी भएन, 'मैले के गरेको छु?' भनेर सोध्‍ने कुनै व्‍यक्‍ति छैन । घोडा युद्धमा गएझैं तिनीहरू सबै आफूलाई इच्छा लागेको ठाउँमा जान्छन् ।
ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
7 आकाशको सारस अनि ढुकुर, गौँथली र सारिका चरा पनि आफ्नो समय थाहा छ । तिनीहरू ठिक समयमा बसाइँ सर्छन्, तर मेरा मानिसहरूले परमप्रभुका आज्ञाहरू जान्दैनन् ।
ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.
8 'परमप्रभुको व्यवस्था हामीसित भएको हुनाले हामी बुद्धिमान छौं' भनी तिमीहरू कसरी भन्‍न सक्छौ? वास्तवमा, हेर, शास्‍त्रीहरूको छलपूर्ण कलमले धलको सृजना गरेको छ ।
“‘“ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.
9 बुद्धिमान् मानिसहरू लज्‍जित हुनेछन् । तिनीहरू हताश भएका छन् र पासोमा परेका छन् । हेर, तिनीहरूले परमप्रभुको वचन इन्कार गर्छन्, यसैले तिनीहरूको बुद्धिको के काम?
ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.
10 त्यसैले म तिनीहरूका पत्‍नीहरू अरूलाई दिनेछु, र तिनीहरूका खेतबारी अधिकार गर्नेहरूलाई म ति दिनेछु, किनकि सानादेखि ठुलासम्म सबै जना बेइमान आर्जनको लागि लोभी छन् । अगमवक्तादेखि पुजारीसम्म सबैले छलको अभ्यास गर्छन् ।
ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.
11 शान्‍ति नै नहुँदा पनि 'शान्ति, शान्ति' भनेर तिनीहरूले मेरा मानिसहरूको चोटलाई अलिअलि मात्र निको पारेका छन् ।
ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.
12 तिनीहरूले घृणित कामहरू गर्दा के तिनीहरू लज्‍जित भए? तिनीहरू लज्‍जित भएनन् । कसरी शर्म मान्‍ने भन्‍ने कुरा पनि तिनीहरूलाई थाहा भएन । त्यसैले पतन भएकाहरूका बिचमा तिनीहरू पतन हुनेछन् । तिनीहरूलाई दण्ड दिइँदा तिनीहरू तल खसालिने छन्, परमप्रभु भन्‍नुहुन्छ ।
ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.
13 म तिनीहरूलाई पूर्ण रूपमा हटाइदिने छु, यो परमप्रभुको घोषणा हो । दाखका बोटहरूमा दाख हुनेछैन, न त अञ्जीरका रुखहरूमा अञ्जीर हुनेछ । किनकि पात सुकेर जानेछ, र मैले तिनीहरूलाई दिएका कुरा हराएर जानेछ ।
“‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’”
14 हामी किन यहाँ बसिरहेका छौं? सँगसँगै आओ । हामी किल्लाबन्दी गरिएका सहरहरूमा जाऔं, र त्यहाँ हामी मरेर चुप बनौं । किनकि परमप्रभु हाम्रा परमेश्‍वरले हामीलाई चुप पार्नुहुनेछ । उहाँले हामीलाई विष पिउन लगाउनुहुनेछ किनकि हामीले उहाँको विरुद्धमा पाप गरेका छौं ।
ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
15 हामी शान्तिको अपेक्षा गर्दैछौं, तर त्यहाँ कुनै असल कुरो हुनेछैन । हामी चङ्गाइको समयको आशा गर्दैछौं, तर त्यहाँ त्रास हुनेछ ।
ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.
16 दानबाट त्यसका घोडाहरूको घ्वार-घ्वार आवाज सुनिन्छ । त्यसका शक्तिशाली घोडाहरूको हिनहिनाइको आवाजमा पुरै पृथ्वी हल्लिन्छ । किनकि तिनीहरू आउनेछन् र यो देश र यसको सम्पत्ति, सहर र यसमा बस्‍नेहरूलाई स्वाहा पार्नेछन् ।
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.
17 किनकि हेर, म तिमीहरूका बिचमा सर्पहरू, तिमीहरूका टुनामुनाले वशमा पार्न नसक्‍ने विषालु सर्पहरू पठाउँदैछु । तिनीहरूले तिमीहरूलाई डस्‍नेछन्, यो परमप्रभुको घोषणा हो ।
“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.
18 मेरो शोकको कुनै अन्त छैन, र मेरो हृदय व्याकुल भएको छ ।
ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.
19 हेर्नुहोस्, टाढाको देशमा भएका मेरो मानिसहरूको छोरीको क्रन्दन सुन्‍नुहोस् । के परमप्रभु सियोनमा हुनुहुन्‍न र? के त्यसका राजा अहिले त्यहाँ हुनुहुन्‍न र? त्यसो भए, तिनीहरूले आफ्ना खोपिएका मूर्तिहरू र बेकम्मा विदेशी देवताहरूले मलाई किन रिस उठाउँछन् त?
ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?
20 कटनीको समय बितेको छ, ग्रीष्म ऋतु पनि सकिएको छ । तरै पनि हामी बचाइएका छैनौं ।
“ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”
21 मेरा मानिसहरूको छोरीको चोटको कारणले मलाई मलाई चोट लागेको छ । त्यसलाई आइपरेका डरलाग्दा कुराहरूमा म शोक गर्छु । म लज्‍जित भएको छु ।
ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.
22 के गिलादमा कुनै औषधी छैन? के त्यहाँ कुनै निको पार्न व्‍यक्‍ति छैन? मेरा मानिसहरूको छोरीको चोट किन निको भएको छैन त?
ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?

< यर्मिया 8 >