< लेवीहरू 5 >
1 यदि कसैले आफूले देखेको वा सुनेको कुनै कुराको साक्षी भएर पनि त्यस कुराको गवाही दिनुपर्ने अवस्थामा गवाही नदिएको कारणले पाप गर्दछ भने, त्यो दोषी हुने छ ।
“‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
2 वा परमेश्वरले अशुद्ध ठहराउनुभएको कुनै कुरा कसैले छोयो भने, चाहे त्यो कुनै अशुद्ध वन-पशु, पाल्तु पशु वा घस्रने पशुको मृत शरीर होस्, त्यसले त्यो अजानमा छोएको भए तापनि त्यो अशुद्ध र दोषी हुने छ ।
“‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.
3 वा त्यसले कसैको अशुद्धता छोयो भने, चाहे त्यो अशुद्धता जेसुकै होस्, र त्यसबारे त्यो अजान छ भने, त्यसबारे त्यसलाई थाहा भएपछि त्यो दोषी हुने छ ।
ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.
4 वा कसैले खराब वा असल गर्न आफ्नो मुखबाट विचारै नगरेर किरिया हाल्छ भने, त्यसले जेसुकैको किरिया हालेको भए तापनि, यदि त्यसबारे त्यो अजान छ भने, त्यसबारे त्यसलाई थाहा भएपछि त्यो यी सबै कुराहरूमा दोषी हुने छ ।
ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.
5 यी कुराहरूमा कोही दोषी ठहरिएपछि त्यसले जेसुकै पाप गरेको भए तापनि त्यसले त्यो स्वीकार गर्नुपर्छ ।
ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,
6 त्यसपछि त्यसले आफूले गरेको पापको निम्ति परमप्रभुकहाँ दोषबलिको रूपमा बगालबाट पोथी पशु, पाठी वा बाख्री पापबलिको निम्ति ल्याओस्, र त्यसको पापको निम्ति पुजारीले प्रायश्चित्त गर्ने छ ।
ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.
7 यदि त्यससँग पाठी किन्ने औकात छैन भने, त्यसले आफ्नो पापको निम्ति परमप्रभुकहाँ दोषबलिको रूपमा दुईवटा ढुकुर वा दुईवटा परेवाका बच्चा ल्याओस्, एउटाचाहिँ पापबलिको निम्ति र अर्को होमबलिको निम्ति ।
“‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.
8 त्यसले त्यो पुजारीकहाँ ल्याओस्, जसले पहिला एउटालाई पापबलिको निम्ति अर्पण गर्ने छ । त्यसले त्यसको घाँटीबाट त्यसको टाउको निमोठोस्, तर त्यसको शरीरबाट त्यसलाई पूर्ण रूपमा नछुटाओस् ।
ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.
9 त्यसपछि त्यसले पापबलिको केही रगत वेदीको वरिपरि छर्कोस्, र बाँकी रगतचाहिँ वेदीको फेदमा खन्याओस् । योचाहिँ पापबलि हो ।
ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.
10 त्यसपछि निर्देशनहरूमा वर्णन गरिएअनुसार त्यसले दोस्रो चरोलाई होमबलिको रूपमा अर्पण गरोस्, र त्यसले गरेको पापको निम्ति पुजारीले प्रायश्चित्त गर्ने छ, र त्यस मानिसलाई क्षमा हुने छ ।
ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.
11 तर यदि त्यससँग दुई ढुकुर वा दुई परेवाका बच्चा किन्ने औकात छैन भने, त्यसले आफ्नो पापको निम्ति बलिको रूपमा आधा पाथी मसिनो पिठोको पापबलि ल्याओस् । त्यो पापबलि भएको कारण त्यसले त्यसमा तेल वा धूप नराखोस् ।
“‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.
12 त्यसले त्यो पुजारीकहाँ ल्याओस्, र पुजारीले त्यसबाट एक मुट्ठी चिन्हको रूपमा लिएर परमप्रभुको निम्ति वेदीमा आगोको बलिमाथि जलाओस् । यो पापबलि हो ।
ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.
13 त्यस मानिसले गरेका सबै पापको निम्ति पुजारीले प्रायश्चित्त गर्ने छ, र त्यस मानिसलाई क्षमा हुने छ । अन्नबलिमा झैँ भेटीबाट बाँकी रहेको जति सबै पुजारीको हुने छ’ ।”
ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’”
14 अनि परमप्रभु मोशासँग यसो भनेर बोल्नुभयो,
ಯೆಹೋವ ದೇವರು ಮೋಶೆಗೆ,
15 “यदि कसैले अजानमा परमप्रभुका कुराहरूको सम्बन्धमा पाप गर्दछ र अविश्वासपूर्वक काम गर्दछ भने, त्यसले परमप्रभुकहाँ आफ्नो दोषबलि ल्याओस् । यो बलिचाहिँ दोषबलिको रूपमा बगालको निष्खोट भेडा होस्; जसको मूल्य पवित्रस्थानको चाँदीको शेकेल बराबरको हुनुपर्छ ।
“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.
16 जे पवित्र छ त्यसको विरुद्ध गरेको पापको कारण त्यसले परमप्रभुलाई प्रसन्न तुल्याउनुपर्छ, र त्यसमा पाँचौँ भाग थपेर पुजारीलाई दिनुपर्छ । त्यसपछि दोषबलिको त्यो भेडा लिएर पुजारीले त्यस मानिसको निम्ति प्रायश्चित्त गर्ने छ, र त्यसलाई क्षमा हुने छ ।
ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.
17 परमप्रभुले नगर्नू भनी आज्ञा गर्नुभएको कुनै कुरा कसैले गर्दछ भने, त्यसबारे त्यो अजान भए तापनि, त्यो दोषी हुने छ र आफ्नो दोषको भार त्यसले आफैँ बोक्नुपर्छ ।
“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.
18 त्यसले बगालबाट प्रचलित मूल्य बराबरको एउटा निष्खोट भेडा पुजारीकहाँ दोषबलिको रूपमा ल्याओस् । त्यसले अजानमा गरेको पापको निम्ति पुजारीले प्रायश्चित्त गर्ने छ, र त्यसलाई क्षमा हुने छ ।
ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.
19 यो दोषबलि हो, र त्यो निश्चय नै परमप्रभुको अगि दोषी छ ।”
ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.