< नहेम्याह 10 >
1 सहीछाप लाउनेहरूका नाउँ यिनै थिए: हकल्याहका छोरा राज्यपाल नहेम्याह, सिदकियाह,
೧ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,
2 सरायाह, अजर्याह, यर्मिया,
೨ಸೆರಾಯ, ಅಜರ್ಯ, ಯೆರೆಮೀಯ,
3 पशहूर, अमर्याह, मल्कियाह,
೩ಪಷ್ಹೂರ್, ಅಮರ್ಯ, ಮಲ್ಕೀಯ,
4 हत्तूश, शबन्याह, मल्लूक,
೪ಹಟ್ಟೂಷ್, ಶೆಬನ್ಯ, ಮಲ್ಲೂಕ್,
೫ಹಾರಿಮ್, ಮೆರೇಮೋತ್, ಓಬದ್ಯ,
6 दानिएल, गिन्नतोन, बारूक,
೬ದಾನೀಯೇಲ್, ಗಿನ್ನೆತೋನ್, ಬಾರೂಕ್,
7 मशुल्लाम, अबिया, मियामीन,
೭ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
8 माज्याह, बिल्गै, र शमायाह । यिनीहरूचाहिँ पुजारी थिए ।
೮ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.
9 लेवीहरू: अजन्याहका छोरा येशूअ, हेनादादका छोरा बिन्नूई, कादमीएल,
೯ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.
10 र तिनीहरूका दाजुभाइहरू शबन्याह, होदियाह, कलीता, पलयाह, हानान,
೧೦ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,
11 मीयका, रहोब, हशब्याह,
೧೧ಮೀಕ, ರೆಹೋಬ್, ಹಷಬ್ಯ,
12 जक्कूर, शरेबियाह, शबन्याह,
೧೨ಜಕ್ಕೂರ್, ಶೇರೇಬ್ಯ, ಶೆಬನ್ಯ,
13 होदियाह, बानी, र बनीनू ।
೧೩ಹೋದೀಯ, ಬಾನೀ, ಬೆನೀನೂ ಎಂಬುವರು.
14 मानिसहरूका अगुवाहरू: परोश, पहत-मोआब, एलाम, जत्तू, बानी
೧೪ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,
15 बुन्नी, अज्गाद, बेबै,
೧೫ಬುನ್ನೀ, ಅಜ್ಗಾದ್, ಬೇಬೈ
16 अदोनियाह, बिग्वै, आदीन,
೧೬ಅದೋನೀಯ, ಬಿಗ್ವೈ, ಆದೀನ್,
17 आतेर, हिजकिया, अज्जूर,
೧೭ಆಟೇರ್, ಹಿಜ್ಕೀಯ, ಅಜ್ಜೂರ್,
20 मग्पीआस, मशुल्लाम, हेजीर,
೨೦ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
21 मशेजेबेल, सादोक, यदूअ,
೨೧ಮೆಷೇಜಬೇಲ್, ಚಾದೋಕ್, ಯದ್ದೂವ,
22 पलत्याह, हानान, अनायाह,
೨೨ಪೆಲಟ್ಯ, ಹಾನಾನ್, ಆನಾಯ,
23 होशिया, हनन्याह, हश्शूब,
೨೩ಹೋಷೇಯ, ಹನನ್ಯ, ಹಷ್ಷೂಬ್,
24 हल्लोहेश, पिल्हा, शोबक,
೨೪ಹಲೋಹೇಷ್, ಪಿಲ್ಹ, ಶೋಬೇಕ್,
25 रेहूम, हशब्ना, मासेयाह,
೨೫ರೆಹೂಮ್, ಹಷಬ್ನ, ಮಾಸೇಯ,
27 मल्लूक, हारीम र बानाह ।
೨೭ಮಲ್ಲೂಕ್, ಹಾರಿಮ್, ಬಾನ ಎಂಬುವರು.
28 बाँकी मानिसहरू अर्थात् पुजारीहरू, लेवीहरू, द्वारपालहरू, गायकहरू, मन्दिरका सेवकहरू र छिमेकी देशका मानिसहरूबाट आ-आफूलाई अलग गरी परमेश्वरको व्यवस्था पालन गर्ने प्रतिज्ञा गरेका सबै पुरुष, तिनीहरूका पत्नीहरू, तिनीहरूका छोराछोरीहरू जससित ज्ञान र समझशक्ति थियो,
೨೮ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.
29 तिनीहरू आफ्ना दाजुभाइहरू, तिनीहरूका कुलीनहरूसित मिलेर परमेश्वरका दास मोशाद्वारा दिइएको परमेश्वरको व्यवस्थामा हिँड्न र परमप्रभु हाम्रा परमेश्वरका सबै आज्ञा, उहाँका आदेशसाथै विधिविधानहरू मान्न र पालन गर्न सरापको शपथद्वारा बाँधिए ।
೨೯ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
30 हामीले हाम्रा छोरीहरू त्यस देशका मानिसहरूलाई नदिने र तिनीहरूका छोरीहरू हाम्रा छोरीहरूका निम्ति नलिने प्रतिज्ञा गर्यौँ ।
೩೦ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.
31 त्यस देशका मानिसहरूले शबाथ दिनमा कुनै वस्तु वा अन्न बेच्न ल्याए भने शबाथ वा कुनै पनि पवित्र दिनमा हामीले तिनीहरूबाट नकिन्ने प्रतिज्ञा पनि गर्यौँ । हरेक सात वर्ष हामीले हाम्रा खेतहरूलाई विश्राम दिने छौँ, र हाम्रा सबै ऋण माफी गरिदिने छौँ ।
೩೧ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.
32 हाम्रा परमेश्वरको मन्दिरको सेवाको लागि हरेक वर्ष शेकेलको एक तिहाइ दिनुपर्ने आज्ञालाई हामीले स्वीकार गर्यौँ ।
೩೨ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
33 उपस्थितिको रोटी, नियमित अन्नबलि, शबाथमा चढाइने होमबलिहरू, औँसीका चाडहरू र तोकिएका चाडहरू, पवित्र भेटीहरू, इस्राएलको निम्ति प्रायश्चित्तको लागि चढाइनुपर्ने पापबलिहरूसाथै हाम्रा परमेश्वरको मन्दिरका कामको लागि उपलब्ध गराउनुपर्ने आज्ञालाई हामीले स्वीकार गर्यौँ ।
೩೩ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.
34 पुजारीहरू, लेवीहरू र मानिसहरूले दाउराको बलिदानको लागि चिट्ठा हाल्ने गर्थे । व्यवस्थामा लेखिएबमोजिम परमप्रभु हाम्रा परमेश्वरको वेदीमा हरेक वर्ष तोकिएको समयमा हाम्रा परमेश्वरको मन्दिरमा बाल्न चिट्ठाले नै कसले दाउरा ल्याउने भनी हाम्रा परिवारहरूको छनोट गर्थ्यो ।
೩೪ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.
35 हामीले हाम्रो माटोमा उम्रेका प्रथम फलहरू र वर्षैपिच्छे हरेक रुखका प्रथम फलहरू परमप्रभुको मन्दिरमा ल्याउने प्रतिज्ञा गर्यौँ ।
೩೫ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.
36 व्यवस्थामा लेखिएबमोजिम हामीले हाम्रा छोराहरू र हाम्रा गाईवस्तुसाथै भेडा-बाख्राहरूका पहिले बियाएकाहरू परमेश्वरको मन्दिरमा ल्याउने प्रतिज्ञा गर्यौँ ।
೩೬ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.
37 हामी पहिले पिँधेको पिठो, हाम्रा अन्नबलिहरू, हरेक रुखको फल, नयाँ दाखमद्य र तेल हाम्रा परमेश्वरको मन्दिरका भण्डारहरूमा पुजारीहरूकहाँ ल्याउने छौँ । हामीले काम गर्ने सबै नगरमा लेवीहरूले दशांश उठाउने भएकाले हाम्रा माटोबाट हामी लेवीहरूकहाँ दशांशहरू ल्याउने छौँ ।
೩೭ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.
38 लेवीहरूले दशांश बटुल्दा हारूनको सन्तान अर्थात् पुजारी तिनीहरूसित हुनैपर्छ । लेवीहरूले दशांशहरूको दसौँ अंश हाम्रा परमेश्वरको मन्दिरको भण्डारण कोठाहरूमा ल्याउनुपर्छ ।
೩೮ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
39 इस्राएलीहरू र लेवीका सन्तानहरूले अन्न, नयाँ दाखमद्य र तेलका दानहरू भण्डार कोठाहरूमा ल्याउनुपर्छ जहाँ पवित्रस्थानका भाँडाहरू राखिन्छन् र सेवा गर्ने पुजारीहरूसाथै द्वारपालहरू र गायकहरू बस्छन् । हामी हाम्रा परमेश्वरको मन्दिरलाई बेवास्ता गर्ने छैनौँ ।
೩೯ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.