< गन्ती 22 >
1 इस्राएलका मानिसहरूले यर्दन नदीको पारिपट्टि यरीहो नजिक मोआबको मैदानमा छाउनी नलगाएसम्म यात्रा गरे ।
ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.
2 सिप्पोरका छोरा बालाकले इस्राएलले एमोरीहरूलाई के गरेका थिए सो देखेका थिए ।
ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.
3 मोआब ती मानिसहरूसँग साह्रै डराएका थिए, किनभने तिनीहरू धेरै थिए र मोआब इस्राएलका मानिसहरूका त्रासमा थियो ।
ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.
4 मोआबका राजाले मिद्यानका धर्म-गुरुहरूलाई भने, “यो भिडले गोरुले मैदानको घाँस खाएजस्तै हाम्रो वरिपरि भएका सबै थोक खाइदिने छन् ।” यस बेला सिप्पोरका छोरा बालाक मोआबका राजा थिए ।
ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.
5 तिनले यूफ्रेटिस नदी नजिकै पतोरमा आफ्नै जाति र मानिसहरूसँग बसेका बओरका छोरा बालामकहाँ समाचारवाहकहरूलाई पठाए । तिनले उनलाई निमन्त्रणा दिए र भने, “हेर्नुहोस्, मिश्रबाट एउटा जाति आएको छ । तिनीहरूले धर्ती नै ढाकेका छन् र अहिले तिनीहरू मेरो छेवैमा छन् ।
ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.
6 त्यसैले तपाईं आउनुहोस् र मेरो निम्ति यस जातिलाई सराप दिनुहोस्, किनभने तिनीहरू मेरो निम्ति ज्यादै बलिया भएका छन् । सायद त्यसपछि मैलै तिनीहरूलाई आक्रमण गर्न र मेरो भूमिबाट लखेट्न सक्छु । तपाईंले जसलाई आशिष् दिनुहुन्छ, त्यो आशिषित्् हुने छ र तपाईंले जसलाई सराप दिनुहुन्छ, त्यो श्रापित हुने छ ।”
ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.
7 त्यसैले मोआब र मिद्यानका धर्म-गुरुहरू जोखनाको निम्ति दक्षिणा लिएर गए । तिनीहरू बालामकहाँ आए र बालाकको खबर उनलाई भने ।
ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
8 बालामले तिनीहरूलाई भने, “आज राती यहाँ बस्नुहोस् । परमप्रभुले जे भन्नुहुन्छ सो तपाईंलाई बताउने छु ।” त्यसैले मोआबका अगुवाहरू त्यस रात बालामसँगै बसे ।
ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.
9 परमेश्वर बालामकहाँ आउनुभयो र भन्नुभयो, “तँकहाँ आउने यी मानिसहरू को हुन्?”
ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು.
10 बालामले परमेश्वरलाई जवाफ दिए, “सिप्पोरका छोरा मोआबका राजा बालाकले तिनीहरूलाई मकहाँ पठाएका छन् । तिनले भने,
ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:
11 “हेर्नुहोस्, मिश्रबाट आएका मानिसहरूले मेरो भूमि ढाकेका छन् । अब आउनुहोस् र तिनीहरूलाई सराप दिनुहोस् । सायद म तिनीहरूसँग लड्न सक्छु र तिनीहरूलाई लखेट्न सक्छु ।”
‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು.
12 परमेश्वरले बालामलाई जवाफ दिनुभयो, “तँ तिनीहरूसँग जानुहुँदैन । तैँले इस्राएलका मानिसहरूलाई सराप दिनुहुँदैन, किनभने तिनीहरू आशिषित्् भएका छन् ।”
ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.
13 बालाम बिहानै उठेर बालाकका अगुवाहरूलाई भने, “तपाईंको देशमा नै फर्केर जानुहोस्, किनभने परमप्रभुले मलाई तपाईंहरूसँग जान दिन इन्कार गर्नुभएको छ ।”
ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.
14 त्यसैले मोआबका अगुवाहरू त्यहाँबाट हिँडे र बालाककहाँ फर्केर गए । तिनीहरूले भने, “बालामले हामीसँग आउन इन्कार गरे ।”
ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.
15 बालाकले पहिलेका समूहका भन्दा धेरै प्रतिष्ठित अगुवाहरूलाई फेरि पठाए ।
ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು.
16 तिनीहरू बालामकहाँ आए र तिनलाई भने, “सिप्पोरका छोरा बालाक भन्नुहुन्छ, 'बिन्ती छ, तपाईंलाई मकहाँ आउन कुनै कुराले नरोकोस्,
ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.
17 किनभने मैले तपाईंलाई अत्यधिक राम्रो दक्षिणा दिनेछु र ठुलो इज्जत गर्नेछु र तपाईंले जे गर्न भन्नुहुन्छ सो म गर्नेछु । त्यसैले आउनुहोस् र यी मानिसहरूलाई सराप दिनुहोस्' ।”
ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.
18 बालामले जवाफ दिए र बालाकका मानिसहरूलाई भने, “बालाकले मलाई सुन र चाँदीले भरिएको तिनको दरबार नै दिए पनि म परमप्रभु मेरा परमेश्वरको वचनभन्दा बाहिर जान सक्दिनँ अनि उहाँले भन्नुभएको भन्दा कम वा बढी गर्न सक्दिनँ ।
ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
19 कृपया आज राती पनि यहीँ पर्खनुहोस्, ताकि परमप्रभुले मलाई के भन्नुहुन्छ सो म जान्न सकूँ ।”
ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.
20 परमेश्वर राती बालामकहाँ आउनुभयो र तिनलाई भन्नुभयो, “यी मानिसहरू तँलाई डाक्न आएका हुनाले उठ् र तँ तिनीहरूसँग जा । तर मैले भनेको कुरा मात्र गर् ।”
ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.
21 बालम बिहान उठे र तिनका गधामा काठी कसे र मोआबका अगुवाहरूसँगै गए ।
ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.
22 तर तिनी गएकाले परमेश्वरको क्रोध दन्क्यो । परमप्रभुका स्वर्गदूतले गधामा सवार बालामप्रति कोही वैरीको रूपमा बाटोमा प्रस्तुत भए । बालामका दुई जना नोकर तिनीसँगै थिए ।
ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23 गधाले तरवार थुतेर हातमा लिई बाटोमा उभिरहेका स्वर्गदूत देख्यो । गधा बाटोबाट तर्किएर खेततिर लाग्यो । बालामले गधालाई बाटोमा ल्याउन त्यसलाई कुटे ।
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.
24 त्यसपछि परमप्रभुको दूत दाहिने र देब्रेपट्टि पर्खाल भएको दाखबारी बिचको बटोको साँघुरो ठाउँमा गएर उभिए ।
ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.
25 गधाले फेरि पनि परमप्रभुको दूतलाई देख्यो । त्यो पर्खालमा सेपिँदै गयो र बालामको खुट्टालाई पर्खालामा चेपिदियो । बालामले त्यसलाई फेरि पनि पिटे ।
ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.
26 त्यसपछि परमप्रभुका दूत अझै अगाडि साँघुरो ठाउँमा गएर उभिए, जहाँ यता-उता कतै फर्कने ठाउँ थिएन ।
ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
27 गधाले परमप्रभुको दूतलाई देख्यो र त्यो बालामको मुनि थचक्क बस्यो । बालाम रिसले आगो भए र तिनले गधालाई आफ्नो लहुरोले पिटे ।
ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
28 त्यसपछि परमप्रभुले गधाको मुख खोलिदिनुभयो, त्यसैले त्यो बोल्न सक्यो । त्यसले बालामलाई भन्यो, “मैले तपाईंलाई के गरेको छु र तपाईंले मलाई तिन पटक पिट्नुभएको?”
ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.
29 बालामले गधालाई भने, “तैँले मसँग यति मूर्खतापूर्ण व्यवहार गरिस् । मेरो हातमा तरवार भएको भए हुन्थ्यो । यदि मेरो हातमा तरवार भएको भए, मैले तँलाई मारिसक्ने थिएँ ।”
ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.
30 गधाले बालामलाई भन्यो, “के म तपाईंले आजको दिनसम्म र आफ्नो जीवनकालभरि चढ्नुभएको गधा होइन र? के यसअघि कहिल्यै तपाईंसँग यसो गर्ने मेरो बानी थियो र?” बालामले जवाफ दिए, “थिएन ।”
ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.
31 तब परमप्रभुले बालामको आँखा खोलिदिनुभयो र तिनले परमप्रभुको दूत तरवार थुतेर हातमा लिएर उभिएरहेका देखे । बालामले आफ्नो शिर निहुराए र मुख अँध्यारो बनाए ।
ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.
32 परमप्रभुका दूतले तिनलाई भने, “तैँले तेरो गधालाई किन तिन-तिन पटकसम्म कुटिस्? हेर्, म तेरो शत्रुको रूपमा आएको छु, किनभने तेरा कार्यहरू मेरो नजरमा दुष्ट भएका छन् ।
ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.
33 गधाले मलाई देखेर तिन-तिन पटकसम्म मबाट तर्क्यो । यदि त्यो मबाट नतर्केको भए, निश्चय नै मैले तँलाई मार्नेथिएँ र त्यसलाई छोड्नेथिएँ ।”
ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.
34 बालामले परमप्रभुका दूतलाई भने, “मैले पाप गरेको छु । तपाईं बाटोमा मेरो विरुद्ध खडा हुनुभएको छ भन्ने मैले थाहा पाइनँ । त्यसैले यदि तपाईंलाई मन पर्दैन भने, म फर्कने छु ।”
ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.
35 तर परमप्रभुका दूतले बालामलाई भने, “यी मानिसहरूसँग जा । तर तैँले म जे भन्छु सो मात्र भन्नुपर्छ ।” त्यसैले बालाम बालाकका अगुवाहरूसँग गए ।
ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
36 जब बालाम आएका थिए भन्ने बालाकले सुने, उनी तिनलाई भेट्न मोआबको सहर अर्नोनमा भेट्न गए, जुन सिमाना पर्छ ।
ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.
37 बालाकले बालामलाई भने, “के मैले तपाईंलाई डाक्न मानिसहरू तपाईंकहाँ पठाइनँ र? तपाईं मकहाँ किन आउनुभएन? के म तपाईंलाई आदर गर्न सक्षम छैन र?”
ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.
38 त्यसपछि बालामले बालाकलाई जवाफ दिए, “हेर्नुहोस्, म तपाईंकहाँ आएको छु । के मसँग कुनै कुरा भन्ने शक्ति छ र? मैले त परमेश्वरले मेरो मुखमा जे हालिदिनुहुन्छ त्यही मात्र भन्न सक्छु ।”
ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.
39 बालाम बालाकसँग गए र तिनीहरू किर्यत-हुसोतमा आइपुगे ।
ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.
40 त्यसपछि बालाकले गोरुहरू र भेडाहरू बलि चढाए अनि तिनले केही मासु बालाम र तिनीसँग भएका अगुवाहरूलाई दिए ।
ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.
41 बिहान बालाकले बालामलाई बालको उच्च स्थानमा लगे । त्यहाँबाट बालामले इस्राएलीहरूलाई तिनीहरूको छाउनीमा थोरै मात्र देख्न सक्थे ।
ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.