< हितोपदेश 18 >

1 आफैलाई अलग गर्ने मानिसले आफ्नै इच्छाको खोजी गर्छ, र त्यसले सबै पक्‍का न्यायको विरोध गर्छ ।
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.
2 मूर्खलाई समझशक्तिमा कुनै रमाहट हुँदैन, तर त्यसको हृदयमा भएको कुरो प्रकट गर्न पाए त्यो प्रसन्‍न हुन्छ ।
ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.
3 दुष्‍ट मानिस आउँदा त्योसितै हेला, लाज र निन्दा पनि आउँछन् ।
ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
4 मानिसको मुखका वचनहरू गहिरो पानी हुन् । बुद्धिको फुहारा बगिरहने खोला हो ।
ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
5 दुष्‍ट मानिसको पक्ष लिनु राम्रो होइन, न त धर्मी मानिसको न्यायलाई इन्कार गर्नु राम्रो हो ।
ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.
6 मूर्खको ओठले आफैमाथि कलह ल्याउँछ, र त्यसको मुखले पिटाइ निम्त्याउँछ ।
ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
7 मूर्खको मुख त्यसको विनाश हो, र त्यसले आफ्नै ओठले आफैलाई पासोमा पार्छ ।
ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.
8 कुरौटेका वचनहरू स्वादिष्‍ट गाँसझैँ हुन्छन्, र ती शरीरका भित्री भागसम्म पुग्छन् ।
ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.
9 आफ्नो काम गराइमा मन्द हुने व्यक्ति सर्वनाश गर्नेको भाइजस्तै हो ।
ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.
10 परमप्रभुको नाम एउटा बलियो धरहरा हो । धर्मात्मा त्यहाँ दौडेर जान्छ र सुरक्षित हुन्छ ।
ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.
11 धनीको सम्पत्ति त्यसको किल्लाबन्दी गरिएको सहर हो, र त्यसको कल्पनामा यो अग्लो पर्खालझैँ हुन्छ ।
ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
12 आफ्नो पतनअगि मानिसको हृदयमा घमण्ड आउँछ, तर आदरअगि विनम्रता आउँछ ।
ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
13 सुन्‍नअगि जवाफ दिनेको लागि त्यो त्यसको मूर्खता र लाज हो ।
ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.
14 मानिसको आत्मा बिरामी अवस्थामा बाँच्ने छ, तर टुटेको आत्माको पीडालाई कसले सहन सक्छ र?
ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
15 विवेकीको हृदयले ज्ञान प्राप्‍त गर्छ, र बुद्धिमान्‌को कानले यसको खोजी गरेर भेट्टाउँछ ।
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.
16 मानिसको उपहारले बाटो खोली उसलाई महत्त्वपूर्ण मानिसको सामु ल्याउन सक्छ ।
ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.
17 प्रतिद्वन्दी अगाडि बढेर प्रश्‍नहरू नतेर्साएसम्म आफ्नो मुद्दाको पक्षमा वकालत गर्ने पहिलो व्यक्ति नै ठिक देखिन्छ ।
ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.
18 चिट्ठा हाल्नाले वादविवादलाई मिलाउँछ, र बलिया प्रतिद्वन्द्वीहरूलाई अलग गराउँछ ।
ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.
19 बलियो सहरमाथि जित हासिल गर्नुभन्दा बरु चोट लागेको भाइलाई जित्‍न कठिन हुन्छ, र झगडा गर्नुचाहिँ किल्लाका बारहरूझैँ हो ।
ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.
20 आफ्नो मुखको फलले त्यसको पेट भरिएको हुन्छ । त्यसको ओठको फसलले त्यो सन्तुष्‍ट हुन्छ ।
ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.
21 मृत्यु र जीवन जिब्रोद्वारा नियन्त्रित हुन्छ, र जिब्रोलाई प्रेम गर्नेहरूले यसको फल खाने छन् ।
ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
22 पत्‍नी पाउनेले असल कुरा पाउँछ, र परमप्रभुबाट निगाह प्राप्‍त गर्छ ।
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
23 गरिब मानिसले कृपाको लागि बिन्ती गर्छ, तर धनी मानिसले हतारमा जवाफ दिन्छ ।
ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.
24 धेरै साथीहरू भएको दाबी गर्ने मानिस तिनीहरूद्वारा नै विनाशमा लगिन्छ, तर कुनै मित्रचाहिँ भाइभन्दा पनि नजिक रहन्छ ।
ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.

< हितोपदेश 18 >