< हितोपदेश 22 >

1 धेरै धन-सम्पत्तिभन्दा असल नाउँ रोज्नु अनि निगाह सुन र चाँदीभन्दा उत्तम हो ।
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.
2 धनी र गरिब यस कुरामा समान छन्, कि दुवैका सृष्‍टिकर्ता परमेश्‍वर हुनुहुन्छ ।
ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.
3 विवेकी मानिसले सङ्कष्‍ट देखेर आफैलाई लुकाउँछ, तर निर्बुद्धि अगाडि बढ्छ र त्यसैको कारण दुःख भोग्छ ।
ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.
4 विनम्रता र परमप्रभुको भयको इनाम धन-सम्पत्ति, मान र जीवन हुन् ।
ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.
5 टेडा मानिसहरूको मार्गमा काँढा र पासाहरू लुकेका हुन्छन् । आफ्नो जीवनको रखवाली गर्नेचाहिँ तीबाट टाढै बस्‍ने छन् ।
ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
6 बच्‍चालाई त्यो हिँड्नुपर्ने बाटोमा लाग्‍न सिका, र बुढेस्कालसम्म पनि त्यो त्यस अर्तीबाट तर्कने छैन ।
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
7 धनी मानिसहरूले गरिब मानिसहरूमाथि शासन गर्छन्, र सापट लिनेचाहिँ सापट दिनेको दास बन्छ ।
ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.
8 अन्याय छर्नेले सङ्कष्‍टको कटनी गर्ने छ, र त्यसको झोँखको लौरो भाँचिने छ ।
ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.
9 उदार दृष्‍टि भएको मानिस आशिषित् हुने छ, किनकि त्यसले आफ्नो रोटी गरिबहरूसित बाँडचुँड गर्छ ।
ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
10 खिल्ली उडाउनेलाई बाहिर निकाल्, र द्वन्द्व हटेर जान्छ अनि वादविवाद र अपमान लोप हुने छन् ।
ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.
11 शुद्ध हृदयलाई प्रेम गर्ने र बोलीवचन अनुग्रहमय भएको मानिसको लागि राजा पनि मित्र हुने छ ।
ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.
12 परमप्रभुको दृष्‍टिले ज्ञानमाथि नजर लगाइरहन्छ, तर उहाँले विश्‍वासघातीका वचनहरूलाई मिल्काइदिनुहुन्छ ।
ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.
13 अल्छे मानिसले भन्छ, “बाटोमा एउटा सिंह छ । मलाई खुला ठाउँहरूमा मारिने छ ।”
ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.
14 व्यभिचारी स्‍त्रीको मुख गहिरो खाडलजस्तै हो । त्यसभित्र खस्‍नेको विरुद्धमा परमप्रभुको क्रोध दन्कन्छ ।
ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.
15 बच्‍चाको हृदयमा मूर्खता जेलिएको हुन्छ, तर अनुशासनको लट्ठीले त्यसलाई टाढा भगाउँछ ।
ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.
16 आफ्नो धन-सम्पत्ति बढाउन गरिब मानिसहरूमाथि थिचोमिचो गर्ने वा धनी मानिसहरूलाई दिने व्यक्ति दरिद्रतामा पुग्‍ने छ ।
ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
17 आफ्नो कान थाप् र बुद्धिमान्‌का वचनहरू सुन् अनि मेरो ज्ञानमा तेरो हृदय लगा ।
ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.
18 किनभने तिनलाई तँभित्र राखिस् भने र ती सबै तेरो ओठमा तयार भए भने यो तेरो लागि रमणीय हुने छ ।
ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ.
19 तेरो भरोसा परमप्रभुमाथि होस् भनेर आज म तँलाई यी कुराहरू सिकाउँछु ।
ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.
20 के मैले तेरो लागि अर्ती र ज्ञानका तिसवटा नीति-वचन लेखिदिएको छैनँ र?
ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,
21 तँकहाँ पठाइएकाहरूलाई तैँले भरोसायोग्य जवाफहरू दिन सक् भनेर मैले तँलाई यी भरोसायोग्य वचनहरू सिकाएको होइनँ र?
ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.
22 गरिबलाई नलुट्, किनकि त्यो गरिब हो, न त खाँचोमा परेकोलाई मूल ढोकामा पेल्ने गर,
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.
23 किनकि परमप्रभुले तिनीहरूको मुद्दाको पक्षमा वकालत गर्नुहुने छ, र तिनीहरूलाई लुट्नेहरूलाई उहाँले लुट्नुहुने छ ।
ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.
24 रिसद्वारा नियन्त्रित हुने मानिसलाई मित्र नबना, र क्रोधित मानिससित सङ्गत नगर् ।
ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;
25 नत्रता तैँले त्यसका मार्गहरू सिक्‍ने छस्, र तेरो प्राण पासोमा पर्ने छ ।
ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.
26 धितोमा आफ्नो हात नहाल् वा अर्काको ऋणको जमानी नबस् ।
ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.
27 तँसित तिर्ने उपायको कमी भयो भने कसैलाई तेरो खाटसमेत लैजानबाट कुन कुराले रोक्‍न सक्छ?
ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ?
28 तेरा पिता-पुर्खाहरूले खडा गरेका प्राचीन साँध-सिमानाको ढुङ्गो नहटा ।
ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.
29 के आफ्नो काममा सिपालु कुनै मानिसलाई तँ देख्छस्? त्यो राजाहरूका सामु खडा हुने छ । त्यो सर्वसाधारणको सामु खडा हुने छैन ।
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.

< हितोपदेश 22 >