< भजनसंग्रह 10 >

1 हे परमप्रभु, तपाईं किन टाढा खडा हुनुहुन्छ? कष्‍टको समयमा तपाईं किन आफैलाई लुकाउनुहुन्छ?
ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?
2 आफ्‍नो अहङ्कारको कारणले दुष्‍ट मानिसहरूले थिचोमिचोमा परेकाहरूलाई लखेट्छन् । तर दुष्‍टहरूलाई तिनीहरू आफैले बनाएका योजनाहरूका पासोमा पर्न दिनुहोस् ।
ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.
3 किनकि दुष्‍ट व्‍यक्‍तिले आफ्ना गहिरा इच्छाहरूमा घमण्ड गर्छ । त्यसले लालचीलाई आशिष्‌ ‌‌दिन्छ र परमप्रभुको अपमान गर्छ ।
ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.
4 दुष्‍ट मानिसको मुहार अहङ्कारपूर्ण छ । त्यसले परमेश्‍वरलाई खोज्‍दैन । त्यसले परमेश्‍वरको बारेमा कदापि विचार गर्दैन किनभने त्यसले उहाँको बारेमा केही वास्‍तै गर्दैन ।
ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.
5 त्यो हर समय ढुक्‍क हुन्छ, तर तपाईंका धार्मिक आदेशहरू त्यसको निम्ति अति उच्‍च छन् । त्यसले आफ्‍ना सबै शत्रुलाई घृणा गर्छ ।
ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.
6 त्यसले आफ्‍नो मनमा भन्छ, “म कहिल्यै असफल हुन्‍नँ । सारा पुस्ताभरि नै मैले दुर्दिन देख्‍नेछैन ।”
ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”
7 त्यसको मुख सराप, छलले र हानिकारक शब्दहरूले पूर्ण हुन्छ । त्यसको जिब्रोले घायल पार्छ र नाश गर्छ ।
ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.
8 त्यो गाउँको नजिकै ढुकेर बस्छ । गुप्‍त ठाउँहरूमा त्यसले निर्दोषको हत्या गर्छ । त्यसका आँखाले बेसाहारा पिडितलाई खोज्छ ।
ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;
9 सिंह झाडीमा लुकेझैं त्यो गुप्‍तमा ढुक्छ । थिचोमिचोमा परेकाहरूलाई समात्‍न त्‍यो पर्खेर बस्‍छ । त्यसले आफ्नो जाल तान्दा थिचोमिचोमा परेकाहरूलाई समाउँछ ।
ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.
10 त्यसका पन्‍जामा परेकाहरूलाई टेकिन्‍छन् र पिटिन्छन् । तिनीहरू त्यसको बलियो जालहरूमा फस्छन् ।
ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.
11 त्यसले आफ्नो मनमा भन्छ, “परमेश्‍वरले बिर्सनुभएको छ । उहाँले आफ्नो मुहार ढाक्‍नुहुन्‍छ । उहाँले हेर्ने कष्‍ट गर्नुहुनेछैन ।”
“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.
12 हे परमप्रभु, उठ्‍नुहोस्! हे परमेश्‍वर, आफ्नो हात उठाउनुहोस्! तिचिएकाहरूलाई नबिर्सनुहोस् ।
ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.
13 किन दुष्‍ट मानिसले परमेश्‍वरलाई इन्कार गर्छन् र आफ्नो हृदयमा यसो भन्‍छ, “तपाईंले मलाई जवाफदेही बनाउनु हुनेछैन”?
ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?
14 तपाईंले ध्यान दिनुभएको छ, किनकि विपद र दुःख ल्याउनेलाई तपाईंले सदासर्वदा हेर्नुहुन्छ । बेसाहाराले आफैलाई तपाईंमा सुम्पन्छ । तपाईंले अनाथहरूलाई छुटकारा दिनुहुन्छ ।
ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.
15 दुष्‍ट र खराब मानिसहरूको पाखुरा भाँच्नुहोस् । त्यसलाई आफ्‍नो दुष्‍ट कामहरूको लेखा लिनुहोस्, जुन तपाईंले पत्ता लगाउनु हुन्‍न भनी त्यसले सोच्यो ।
ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.
16 परमप्रभु सदासर्वदा राजा हुनुहुन्छ । जातिहरू उहाँको देशबाट लखेटिन्‍छन् ।
ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.
17 हे परमप्रभु, थिचोमिचोमा परेकाहरूको खाँचोहरूका बारेमा तपाईंले सुन्‍नुभएको छ । तपाईंले तिनीहरूका हृदयलाई मजबुत पार्नुहुन्छ, तपाईंले तिनीहरूका प्रार्थना सुन्‍नुहुन्छ ।
ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.
18 तपाईंले अनाथहरू र थिचोमिचोमा परेकाहरूको रक्षा गर्नुहुन्छ ताकि पृथ्वीका कुनै पनि मानिसले फेरि आतङ्‍कित नपारोस् ।
ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.

< भजनसंग्रह 10 >