< भजनसंग्रह 78 >

1 हे मेरा मानिसहरू, मेरो शिक्षा सुन । मेरा मुखका वचनहरू सुन ।
ಆಸಾಫನ ಮಸ್ಕೀಲ್ ಕೀರ್ತನೆ. ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.
2 दृष्‍टान्तमा म आफ्‍नो मुख खोल्नेछु । विगतका गुप्‍त कुराको बारेमा म गीत गाउनेछु ।
ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
3 हामीले सुनेका र सिकेका कुराहरू, हाम्रा पुर्खाहरूले हामीलाई भनेका कुराहरू यिनै हुन् ।
ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು.
4 तिनीहरूका सन्‍तानहरूबाट हामी ती कुरा लुकाउनेछैनौं । परमप्रभुका प्रशंसनीय कामहरू, उहाँको सामर्थ्य र उहाँले गर्नुभएका अचम्‍मका कामहरूका बारेमा हामी अर्को पुस्तालाई बताउनेछौं ।
ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.
5 किनकि उहाँले याकूबमा करारका नियमहरू स्थापित गर्नुभयो र इस्राएलमा व्यवस्था दिनुभयो । उहाँले हाम्रा पूर्खाहरूलाई ती आफ्ना सन्तानहरूलाई सिकाउने आज्ञा दिनुभयो ।
ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,
6 उहाँले यस्तो आज्ञा दिनुभयो, ताकि अझै नजन्‍मेका छोराछोरी, अर्थात् आउने पुस्‍ताले उहाँका आदेशहरू जानोस्, जसले पछि तिनीहरूका आफ्‍नै सन्ताहरूलाई ती भन्‍नुपर्छ ।
ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
7 तब तिनीहरूले आफ्‍नो आसा परमेश्‍वरमा राखून् र उहाँका कामरू नबिर्सून्, तर उहाँका आज्ञाहरू पालन गरून् ।
ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.
8 तब तिनीहरू आफ्‍ना पुर्खाहरूजस्ता हुनेछैनन्, जो हठी र विद्रोही पुस्ता थिए । एउटा यस्तो पुस्ता जसका हृदयहरू ठिक थिएनन् र जसका आत्माहरू परमेश्‍वरप्रति समर्पित र विश्‍वासयोग्य थिएनन् ।
ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.
9 एफ्राइमीहरू धनुले सुसज्‍जित थिए, तर तिनीहरू युद्धको दिनमा पछि फर्के ।
ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
10 तिनीहरूले परमेश्‍वरसँगको करार पालन गरेनन् र तिनीहरूले उहाँको व्यवस्था पालन गर्न इन्कार गरे ।
ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.
11 तिनीहरूले उहाँका कामहरू, उहाँले तिनीहरूलाई प्रकट गर्नुभएको अचम्‍मका कुराहरूलाई बिर्से ।
ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.
12 मिश्र देशमा, सोअनको देशमा तिनीहरूका पुर्खाहरूका दृष्‍टिमा उहाँले गर्नुभएको चमत्कारिक कुराहरूलाई तिनीहरूले बिर्से ।
ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.
13 उहाँले समुद्रलाई दुई भाग पार्नुभयो र तिनीहरूलाई त्‍यसको पारिपट्टि लानुभयो । उहाँले पानीलाई पर्खालहरूझैं खडा गर्नुभयो ।
ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.
14 दिनको समयमा बादलले र रातभरि आगोको प्रकाशले उहाँले तिनीहरूलाई डोर्‍याउनुभयो ।
ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.
15 उहाँले उजाडस्थानको चट्टा चिर्नुभयो र समुद्रको गहिराइ भर्न प्रशस्‍त हुने पानी उहाँले तिनीहरूलाई दिनुभयो ।
ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.
16 चट्टानबाट उहाँले खोलाहरू बगाउनुभयो र पानीलाई नदीहरूझैं बगाउनुभयो ।
ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.
17 तापनि तिनीहरूले उजाड-स्थानमा सर्वोच्‍चको विरुद्धमा विद्रोह गरेर उहाँको विरुद्धमा पाप गरिरहे ।
ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.
18 आफ्‍नो भोक मेटाउनलाई खाना मागेर आफ्‍ना हृदयहरूले तिनीहरूले परमेश्‍वरलाई चुनौति दिए ।
ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.
19 तिनीहरू परमेश्‍वरको विरुद्धमा बोले । तिनीहरूले भने, “परमेश्‍वरले हामीलाई उजाड-स्थानमा साँच्‍चै नै खाना खुवाउन सक्‍नुहुन्छ र?
ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?
20 हेर, उहाँले चट्टानलाई प्रहार गर्नुहुँदा, पानी निस्कियो र नदीहरू बगे । तर के उहाँले रोटी पनि दिन सक्‍नुहुन्छ? के उहाँले आफ्ना मानिसहरूलाई मासु दिनुहुनेछ?”
ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.
21 जब परमप्रभुले यो सुन्‍नुभयो, तब उहाँ रिसाउनुभयो । त्यसैले उहाँको आगो याकूबको विरुद्ध दन्क्यो र उहाँको रिसले इस्राएललाई आक्रमण गर्‍यो,
ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.
22 किनभने तिनीहरूले परमेश्‍वरमा विश्‍वास गरेनन् र उहाँको उद्धारमा भरोसा गरेनन् ।
ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.
23 तापनि उहाँले माथिका आकाशलाई आज्ञा गर्नुभयो र आकाशका ढोकाहरू खोल्नुभयो ।
ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.
24 तिनीहरूलाई खानलाई उहाँले मन्‍न बर्साउनुभयो, र उहाँले तिनीहरूलाई स्वर्गको अन्‍न दिनुभयो ।
ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು.
25 मानिसहरूले स्वर्गदूतहरूका रोटी खाए । तिनीहरूलाई उहाँले प्रशस्‍त गरी खाना पठाउनुभयो ।
ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.
26 उहाँले आकाशमा पूर्वी बतास चलाउनुभयो र दक्षिणी बतासलाई आफ्‍नो शक्तिले उहाँले डोर्‍याउनुभयो ।
ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.
27 धूलोझैं उहाँले तिनीहरूमाथि मासु, समुद्रको बालुवाझैं चराहरू बर्साउनुभयो ।
ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು.
28 तिनीहरूका शिविरको बिचमा, तिनीहरूका पालहरूको चारैतिर ती झरे ।
ಅವರ ಮಧ್ಯದಲ್ಲಿಯೂ ಅವರ ಗುಡಾರಗಳ ಸುತ್ತಲೂ ಸುರಿಸಿದರು.
29 त्यसैले तिनीहरूले खाए र अघाए । तिनीहरूले जे लालसा गरे सो उहाँले तिनीहरूलाई दिनुभयो ।
ಆಗ ಅವರು ತಿಂದು ಬಹಳ ತೃಪ್ತಿಗೊಂಡರು. ಅವರು ಆಶಿಸಿದ್ದನ್ನು ದೇವರು ಕೊಟ್ಟರು.
30 तर तिनीहरू अझै अघाएका थिएनन् । तिनीहरूको खाना अझै तिनीहरूको मुखमै थियो ।
ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ,
31 तब परमेश्‍वरको क्रोध तिनीहरूमाथि पर्‍यो र तिमध्येका बलियाहरूलाई मार्‍यो । उहाँले इस्राएलका जवानहरूलाई तल झार्नुभयो ।
ದೇವರ ಶಿಕ್ಷೆ ಅವರ ಮೇಲೆ ಬಿತ್ತು. ಅವರಲ್ಲಿ ಕೊಬ್ಬಿದವರು ಸತ್ತರು. ಇಸ್ರಾಯೇಲರ ಪ್ರಾಯಸ್ಥರು ಸಹ ಸತ್ತುಹೋದರು.
32 यति हुँदा पनि, तिनीहरूले निरन्‍तर पाप गरे र उहाँका अचम्‍मका कामहरूमा विश्‍वास गरेनन् ।
ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ.
33 यसकारण परमेश्‍वरले तिनीहरूका दिनहरू घटाउनुभयो । तिनीहरूका वर्षहरू त्रासले भरिएका थिए ।
ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.
34 जब परमेश्‍वरले तिनीहरूमाथि विपत्ति ल्याउनुभयो, तब तिनीहरूले उहाँको खोजी गर्न थाले, अनि तिनीहरू फर्के र उहाँलाई उत्‍सुकतासाथ खोजे ।
ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.
35 परमेश्‍वर तिनीहरूका चट्टान हुनुहुन्थ्यो र सर्वोच्‍च तिनीहरूका उद्धारकर्ता हुनुहुन्थ्यो भनी तिनीहरूले सम्झे ।
ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.
36 तर तिनीहरूले आफ्‍ना मुखले उहाँसँग चापलुसी गरे र तिनीहरूका शब्दहरूले उहाँसँग झुट बोले ।
ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.
37 किनकि तिनीहरूका हृदयहरू उहाँमा स्थिर थिएनन् र तिनीहरू उहाँको करारप्रति विश्‍वासयोग्य थिएनन् ।
ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.
38 तापनि उहाँ कृपालु हुनुभएर तिनीहरूका अधर्म क्षमा गर्नुभयो र तिनीहरूलाई नष्‍ट गर्नुभएन । हो, धेरै पल्‍ट उहाँले आफ्नो रिस थाम्‍नुभयो र उहाँका सबै क्रोधलाई उत्तेजित गर्नुभएन ।
ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.
39 तिनीहरू मासुले बनेका हुन्, तिनीहरू बितिजाने र फर्केर नआउने बतास हुन् भनी उहाँले याद गर्नुभयो ।
ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.
40 उजाड-स्थानमा र बाँझो ठाउँहरूमा तिनीहरूले कति धेरै पल्‍ट उहाँको विरुद्धमा विद्रोह गरेर उहाँलाई दुःखी बनाए!
ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.
41 तिनीहरूले परमेश्‍वरलाई धेरै पल्‍ट चुनौति दिए र इस्राएलका परम पवित्रलाई चित्त दुखाए ।
ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.
42 तिनीहरूले उहाँको शक्तिको बारेमा विचार गरेनन्, उहाँले तिनीहरूलाई शत्रुहरूबाट कसरी छुटकारा दिनुभएको थियो,
ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.
43 जब उहाँले मिश्रदेशमा आफ्‍ना डरलाग्‍दा चिन्हहरू देखाउनुभयो र सोअनको क्षेत्रमा आफ्‍ना चमत्कारहरू देखाउनुभयो ।
ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.
44 उहाँले मिश्रदेशका नदीहरूलाई रगतमा परिणत गर्नुभयो, ताकि तिनीहरूले आफ्‍ना नदीहरूका पानी पिउन सकेनन् ।
ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು.
45 उहाँले झींगाका हुल पठाउनुभयो, जसले तिनीहरूलाई टोके र भ्यागुताहरूले तिनीहरूका देशलाई अतिक्रमण गर्‍यो ।
ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು.
46 तिनीहरूका अन्‍न फट्याङ्ग्रहरूलाई र तिनीहरूका परिश्रम सलहहरूलाई उहाँले दिनुभयो ।
ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.
47 तिनीहरूका दाखहरूलाई असिनाले र तिनीहरूका अञ्‍जीरका रूखहरूलाई धेरै असिनाले उहाँले नाश पार्नुभयो ।
ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.
48 तिनीहरूका बथानमाथि उहाँले असिना बर्साउनुभयो र तिनीहरूका बगालमाथि बिजुली फाल्‍नुभयो ।
ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.
49 उहाँको रिसको उग्रता तिनीहरूका विरुद्धमा पर्‍यो । उहाँले क्रोध, रिस र समस्‍यालाई विपत्ति ल्याउने एजेन्‍टझैं पठाउनुभयो ।
ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು.
50 आफ्नो रिसको निम्ति उहाँले मार्ग तयार गर्नुभयो । उहाँले तिनीहरूलाई मृत्युबाट बचाउनुभएन तर तिनीहरूलाई रूढीमा सुम्पिनुभयो ।
ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,
51 मिश्रदेशका सबै जेठाहरूलाई, हामका पालहरूमा भएका तिनीहरूका जेठाहरूलाई उहाँले मार्नुभयो ।
ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.
52 आफ्ना मानिसहरूलाई उहाँले भेडालाई झैं डोर्‍याउनुभयो र बगाललाई झैं तिनीहरूलाई उजाडस्‍थानमा बाटो देखाउनुभयो ।
ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.
53 सुरक्षित र निर्भयसाथ उहाँले तिनीहरूलाई डोर्‍याउनुभयो, तर समुद्रले तिनीहरूका शत्रुहरूलाई डुबायो ।
ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
54 त्‍यसपछि उहाँले तिनीहरूलाई आफ्‍नो पवित्र देशको सिमानामा, उहाँको दहिने हातले प्राप्‍त गरेको यो पर्वतमा ल्याउनुभयो ।
ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು.
55 तिनीहरूको सामुबाट उहाँले जातिहरूलाई धपाउनुभयो र तिनीहरूलाई आफ्‍नो उत्तराधिकार दिनुभयो । इस्राएलका कुलहरू उहाँले तिनीहरूका आफ्‍ना पालहरूमा बसाल्नुभयो ।
ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.
56 तापनि तिनीहरूले सर्वोच्‍च परमेश्‍वरलाई चुनौति दिए र अवज्ञा गरे, अनि उहाँका गम्भीर आज्ञाहरू पालन गरेनन् ।
ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.
57 तिनीहरू अविश्‍वासयोग्य भए र आफ्‍ना पुर्खाहरूले झैं धोकापूर्ण काम गरे । तिनीहरू खोटपूर्ण धनुजस्तै भरोसाहीन थिए ।
ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು.
58 किनकि तिनीहरूले उहाँलाई आफ्‍ना अग्‍ला डाँडाहरूले क्रुद्ध बनाए र आफ्‍ना मूर्तीहरूले उहाँलाई डाहले रसाउने बनाए ।
ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.
59 जब परमेश्‍वरले यो सुन्‍नुभयो, तब उहाँ रिसाउनुभयो र इस्राएललाई पूर्ण रूपमा इन्कार गर्नुभयो ।
ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.
60 शीलोको पवित्रस्थान, उहाँ मानिसहरूका बिचमा बास गर्नुभएको पाललाई उहाँले त्याग्‍नुभयो ।
ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.
61 उहाँले आफ्‍नो सामर्थ्यलाई कसैको कब्जामा सुम्‍पिदिनुभयो र आफ्‍नो महिमालाई शत्रुहरूका हातमा सुम्पिनुभयो ।
ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.
62 उहाँले आफ्ना मानिसहरूलाई तरवारमा सुम्‍पिनुभयो र उहाँ आफ्ना उत्तराधिकारसँग रिसाउनुभयो ।
ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು.
63 आगोले तिनीहरूका जवान मानिसहरूलाई भष्‍म पारे, र तिनीहरूका जवान स्‍त्रीहरूसँग विवाहको गीत थिएन ।
ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.
64 तिनीहरूका पुजारीहरू तरवारले ढले र तिनीहरूका विधवाहरू रुन सकेनन् ।
ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.
65 अनि परमप्रभु निद्राबाट जागेझैं, दाखमद्यको कारणले कराउने योद्धाजस्तै उठ्नुभयो ।
ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.
66 उहाँले आफ्‍ना वैरीहरूलाई पछि फर्काउनुभयो । उहाँले तिनीहरूलाई अनन्त लाजमा पार्नुभयो ।
ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.
67 उहाँले योसेफको पाललाई इन्कार गर्नुभयो र उहाँले एफ्राइमको कुललाई चुन्‍नुभएन ।
ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,
68 उहाँले यहूदाको कुल र उहाँले प्रेम गर्नुभएको सियोन पर्वतलाई चुन्‍नुभयो ।
ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.
69 उहाँले आफ्नो पवित्रस्थानलाई स्‍वर्गझैं, उहाँले सदाको निम्ति स्थापना गर्नुभएको पृथ्वीझैं बनाउनुभयो ।
ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು.
70 उहाँले आफ्नो दास दाऊदलाई चुन्‍नुभयो र तिनलाई भेडाका बगालहरूबाट ल्‍याउनुभयो ।
ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.
71 आफ्‍ना पाठाहरूका साथमा हिंड्‍ने भेडीहरूका पछि लाग्‍नबाट उहाँले तिनलाई ल्‍याउनुभयो, अनि उहाँले तिनलाई याकूब, उहाँका मानिसहरू, र उहाँको उत्तराधिकार इस्राएलको गोठालो तुल्याउनुभयो ।
ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.
72 आफ्‍नो हृदयको इमानदारीताले दाऊदले उनीहरूको रेखदेख गरे र आफ्नो हातको सीपले तिनले उनीहरूलाई बाटो देखाए ।
ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.

< भजनसंग्रह 78 >