< रोमी 9 >

1 म येशू ख्रीष्‍टमा साँचो भन्दछु । म ढाँट्‌दिनँ, र मेरो विवेकले पवित्र आत्मामा मसँगै साक्षी दिन्छ,
ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.
2 कि मेरो लागि मेरो हृदयमा असाध्य कष्‍ट र अटुट पीडा छ ।
ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.
3 म इच्छा गर्थें, कि मेरा भाइहरू अर्थात् शरीरअनुसार आफ्नै जातिका खातिर म आफैँचाहिँ श्रापित होऊँ र ख्रीष्‍टबाट अलग गरिऊँ ।
ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.
4 तिनीहरू इस्राएलीहरू हुन् । धर्मपुत्र हुने अधिकार, महिमा, करारहरू, व्यवस्थाको उपहार, परमेश्‍वरको आराधना र प्रतिज्ञाहरू उनीहरूकै हुन् ।
ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.
5 ख्रीष्‍टको शरीरअनुसार ख्रीष्‍ट आउनुभएका पुर्खाहरू तिनीहरूकै हुन् । उहाँ नै सबैका परमेश्‍वर हुनुहुन्छ । सदासर्वदा उहाँको प्रशंसा भइरहोस् । आमेन । (aiōn g165)
ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್. (aiōn g165)
6 तर यो परमेश्‍वरका प्रतिज्ञाहरू चुकेकोजस्तो होइन, किनकि इस्राएलका सबै साँचो रूपमा इस्राएलका होइनन् ।
ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.
7 न त अब्राहामका सबै सन्तानहरू साँचो रूपमा उनका सन्तानहरू नै हुन् । तर, “इसहाकबाट नै तेरा सन्तानहरू भनिनेछन् ।”
ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.
8 अर्थात् शरीरबाट जन्मेका सन्तानहरू परमेश्‍वरका सन्तानहरू होइनन् । तर प्रतिज्ञाका सन्तानहरू नै सन्तानहरूका रूपमा गनिन्छन् ।
ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.
9 किनकि प्रतिज्ञाको वचन यही हो, “म यही समयमा आउनेछु र सारालाई एउटा छोरो दिइनेछ ।”
ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,” ಅದು ವಾಗ್ದಾನದ ಮಾತಾಗಿತ್ತು.
10 यति मात्र होइन, तर रिबेका पनि एक जना व्यक्‍ति अर्थात् हाम्रा पिता इसहाकबाट गर्भवती भएपछि–
ಇದು ಮಾತ್ರವಲ್ಲದೆ, ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನ ಮೂಲಕ ಅವಳಿಜವಳಿ ಮಕ್ಕಳನ್ನು ಪಡೆದಳು.
11 किनकि सन्तानहरू अझ जन्मेका थिएनन् र उनीहरूले कुनै असल वा खराब केही गरेका थिएनन्, ताकि परमेश्‍वरको उद्देश्य कर्महरूका कारण होइन, तर बोलाउनुहुनेको कारणले चुनाउअनुसार ठहरियोस् भनेर
ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.
12 तिनलाई यसो भनियो, “जेठोले कान्छोको सेवा गर्नेछ ।”
ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,” ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು.
13 जस्तो लेखिएको थियो, “मैले याकूबलाई प्रेम गरेँ, तर एसावलाई घृणा गरेँ ।”
ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.
14 त्यसो हो भने, हामी के भनौँ त? के परमेश्‍वरसित अधार्मिकता छ त? कहिल्यै यस्तो नहोस् ।
ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.
15 किनकि उहाँ मोशालाई भन्‍नुहुन्छ, “जसमाथि म दया देखाउन चाहन्छु, त्यसमाथि म दया देखाउँछु, र जसमाथि म करुणा देखाउन चाहन्छु, त्यसमाथि म करुणा देखाउँछु ।”
ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”
16 त्यसैले, यो इच्छा गर्नेको कारणले होइन, न त दौडनेको कारणले नै हो, तर दया देखाउनुहुने परमेश्‍वरको कारणले नै हो ।
ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.
17 किनकि धर्मशास्‍त्रले फारोलाई भन्छ, “यही उद्देश्यको निम्ति मैले तँलाई खडा गरेँ, ताकि मैले तँमा मेरो शक्‍ति प्रदर्शन गर्न सकूँ, र सारा पृथ्वीमा मेरो नाउँ घोषणा गरियोस् ।”
ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.
18 त्यसैले, परमेश्‍वरले जसलाई इच्छा गर्नुहुन्छ त्यसलाई दया गर्नुहुन्छ र जसलाई इच्छा गर्नुहुन्छ त्यसलाई कठोर पनि बनाउनुहुन्छ ।
ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.
19 तब तिमीहरूले मलाई भन्‍नेछौ, “उहाँले किन अझ पनि गल्ती नै भेट्टाउनुहुन्छ त?”
ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.
20 त्यसको विपरीत, हे मानिस, परमेश्‍वरको विरुद्धमा जवाफहरू दिने तिमी को हौ? के आकार दिइएको थोकले आकार दिनेलाई यसो भन्छ, “तिमीले मलाई किन यस्तो बनाएको?”
ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’” ಎಂದು ಪ್ರಶ್ನಿಸಬಹುದೋ?
21 के कुमालेसित उही माटोको डल्लोबाट विशेष प्रयोगको निम्ति प्रयोग गरिने भाँडो र दैनिक प्रयोगको निम्ति प्रयोग गरिने भाँडो बनाउने अधिकार हुँदैन र?
ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?
22 परमेश्‍वरले नै उहाँको क्रोध प्रकट गर्न र विनाशको निम्ति तयार पारिएका भाँडाहरूलाई निकै धैर्यसाथ सहिरहने इच्छा गरिरहनुभएको छ भने के त?
ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?
23 यदि उहाँले पहिलेबाट नै महिमाको निम्ति तयार पार्नुभएको दयाका भाँडाहरूमाथि उहाँको महिमा प्रकट गर्न यसो गर्नुभएको हो भने के त?
ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.
24 यदि उहाँले यो हाम्रो निम्ति अर्थात् यहूदीहरूबाट मात्र होइन, तर गैरयहूदीहरूबाट बोलाउनुभएकाहरूका निम्ति यो गर्नुभएको हो भने के त?
ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?
25 जसरी उहाँ होशेको पुस्तकमा भन्‍नुहुन्छ, “जो मेरा मानिसहरू थिएनन्, म तिनीहरूलाई मेरा मानिसहरू भन्‍नेछु, र जो प्रिय थिएनन् तिनलाई प्रिय भन्‍नेछु ।
ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”
26 र त्यस्तो हुनेछ, कि जहाँ तिनीहरूलाई भनियो, ‘तिमीहरू मेरा मानिसहरू होइनौ’, त्यहाँ तिनीहरू ‘जीवित परमेश्‍वरका छोराहरू’ भनिनेछन् ।”
ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,” ಎಂದು ದೇವರು ಹೇಳುತ್ತಾರೆ.
27 यशैया इस्राएलको विषयमा भन्छन्, “यदि इस्राएलका सन्तानहरूको सङ्ख्या समुद्रको बालुवाजत्ति थिए भने बचाइएकाहरू बाँकी रहेकाहरू मात्र हुनेछन् ।
ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.
28 किनभने प्रभुले आफ्नो वचन पृथ्वीमा चाँडै र पूर्ण रूपमा पुरा गर्नुहुनेछ,
ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”
29 अनि यशैयाले अगाडि नै भने, “यदि सेनाहरूका प्रभुले हाम्रा निम्ति सन्तानहरू छोड्नुभएको थिएन भने, हामी सदोम र गमोराजस्ता हुने थियौँ ।”
ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.
30 त्यसो भए, हामी के भनौँ त? गैरयहूदीहरू जसले धार्मिकतालाई पछ्याइरहेका थिएनन्, तिनीहरूले धार्मिकता अर्थात् विश्‍वासद्वारा आउने धार्मिकता प्राप्‍त गरे ।
ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.
31 तर इस्राएलीहरू, जो व्यवस्थाको धार्मिकताको पछि लागे, तिनीहरू यसमा आइपुगेनन् ।
ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.
32 किन पाएनन् त? किनकि तिनीहरूले विश्‍वासद्वारा खोजेनन्, तर कर्मद्वारा खोजे । तिनीहरू ठेस लाग्‍ने ढुङ्गामा ठेस खाए,
ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.
33 जस्‍तो लेखिएको छ, “हेर, मैले सियोनमा एउटा ठेस लाग्‍ने ढुङ्गा र चोट लाग्‍ने चट्टान राख्‍दै छु । जसले यसमा विश्‍वास गर्छ त्यो लज्‍जित हुनेछैन ।”
ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”

< रोमी 9 >