< ମୋଶାଙ୍କ ଲିଖିତ ପ୍ରଥମ ପୁସ୍ତକ 14 >
1 ଏଥିଉତ୍ତାରେ ଶିନୀୟରର ଅମ୍ରାଫଲ୍ ରାଜା ଓ ଇଲ୍ଲାସରର ଅରୀୟୋକ୍ ରାଜା ଓ ଏଲମ୍ର କଦର୍ଲାୟୋମର ରାଜା ଓ ଗୋୟିମର ତିଦୀୟଲ୍ ରାଜାଙ୍କର ଅଧିକାର ସମୟରେ,
೧ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
2 ଏମାନେ ସଦୋମର ରାଜା ବିରା ଓ ହମୋରାର ରାଜା ବିର୍ଶା ଓ ଅଦ୍ମାର ରାଜା ଶିନାବ୍ ଓ ସବୋୟୀମର ରାଜା ଶିମେବର ଓ ବିଲାର, ଅର୍ଥାତ୍, ସୋୟରର ରାଜା ସହିତ ଯୁଦ୍ଧ କଲେ।
೨ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
3 ଏସମସ୍ତେ ସୀଦ୍ଦୀମ ପଦାରେ, ଅର୍ଥାତ୍, ଲବଣ ସମୁଦ୍ର ନିକଟରେ ଏକତ୍ର ହୋଇଥିଲେ।
೩ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
4 ଯେହେତୁ ସେମାନେ ବାର ବର୍ଷ ପର୍ଯ୍ୟନ୍ତ କଦର୍ଲାୟୋମର ରାଜାଙ୍କର ବଶୀଭୂତ ରହି ତ୍ରୟୋଦଶ ବର୍ଷରେ ତାଙ୍କର ବିଦ୍ରୋହୀ ହୋଇଥିଲେ,
೪ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
5 ଏହେତୁ ଚତୁର୍ଦ୍ଦଶ ବର୍ଷରେ କଦର୍ଲାୟୋମର ରାଜା ଓ ତାଙ୍କର ସହାୟ ରାଜାଗଣ ଆସି ଅସ୍ତରୋତ୍ କର୍ଣ୍ଣୟିମରେ ରଫାୟୀୟ ଲୋକମାନଙ୍କୁ ଓ ହମରେ ସୁଷୀୟ ଲୋକମାନଙ୍କୁ ଓ ଶାବୀ କିରୀୟାଥୟିମ୍ରେ ଏମୀୟ ଲୋକମାନଙ୍କୁ,
೫ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
6 ଓ ପ୍ରାନ୍ତର ନିକଟସ୍ଥ ଏଲ-ପାରଣ ପର୍ଯ୍ୟନ୍ତ ସେୟୀର ପର୍ବତ ନିବାସୀ ହୋରୀୟ ଲୋକମାନଙ୍କୁ ଜୟ କଲେ।
೬ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.
7 ପୁଣି, ସେମାନେ ସେହି ସ୍ଥାନରୁ ବାହୁଡ଼ି ଐଣ୍ମିସ୍ପଟ୍, ଅର୍ଥାତ୍, କାଦେଶକୁ ଯାଇ ଅମାଲେକୀୟ ଲୋକମାନଙ୍କର ସମସ୍ତ ଦେଶ ଓ ହତ୍-ସସୋନ୍-ତାମର ନିବାସୀ ଇମୋରୀୟ ଲୋକମାନଙ୍କୁ ପରାସ୍ତ କଲେ।
೭ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
8 ଏହେତୁ ସଦୋମର ରାଜା ଓ ହମୋରାର ରାଜା ଓ ଅଦ୍ମାର ରାଜା ଓ ସବୋୟୀମର ରାଜା ଓ ବିଲାର, ଅର୍ଥାତ୍, ସୋୟରର ରାଜା, ଏହି ପାଞ୍ଚ ରାଜା ମିଳିତ ହୋଇ,
೮ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,
9 ଏଲମ୍ର କଦର୍ଲାୟୋମର ରାଜା ଓ ଗୋୟିମର ତିଦୀୟଲ୍ ରାଜା ଓ ଶିନୀୟରର ଅମ୍ରାଫଲ୍ ରାଜା ଓ ଇଲ୍ଲାସରର ଅରୀୟୋକ୍ ରାଜା, ଏହି ଚାରି ରାଜାଙ୍କ ସହିତ ସୀଦ୍ଦୀମ ପଦାରେ ଯୁଦ୍ଧ କରିବାକୁ ଲାଗିଲେ।
೯ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
10 ସେହି ସୀଦ୍ଦୀମ ପଦାରେ ମାଟିଆ ତୈଳର ଅନେକ ଖାତ ଥିଲା; ସଦୋମ ଓ ହମୋରାର ରାଜାଗଣ ପଳାଇ ଯାଉ ଯାଉ ତହିଁ ମଧ୍ୟରେ ପଡ଼ିଲେ, ପୁଣି, ଯେଉଁମାନେ ଅବଶିଷ୍ଟ ରହିଲେ, ସେମାନେ ପର୍ବତକୁ ପଳାଇଗଲେ।
೧೦ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
11 ଏଥିନିମନ୍ତେ ସେମାନେ ସଦୋମ ଓ ହମୋରାର ସମସ୍ତ ସମ୍ପତ୍ତି ଓ ଭକ୍ଷ୍ୟଦ୍ରବ୍ୟ ଲୁଟି ନେଇ ପ୍ରସ୍ଥାନ କଲେ।
೧೧ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
12 ପୁଣି, ଅବ୍ରାମଙ୍କର ପୁତୁରା ସଦୋମନିବାସୀ ଲୋଟଙ୍କୁ ଓ ତାଙ୍କର ସମସ୍ତ ସମ୍ପତ୍ତି ନେଇ ଚାଲିଗଲେ।
೧೨ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
13 ସେତେବେଳେ ଜଣେ ପଳାତକ ଏବ୍ରୀୟ ଅବ୍ରାମଙ୍କୁ ସମାଚାର ଦେଲା; ସେହି ସମୟରେ ଅବ୍ରାମ ଇଷ୍କୋଲର ଓ ଆନେର୍ର ଭ୍ରାତା ଇମୋରୀୟ ମମ୍ରିର ଅଲୋନ ବୃକ୍ଷ ମୂଳେ ବାସ କରୁଥିଲେ, ପୁଣି, ସେମାନେ ଅବ୍ରାମଙ୍କର ସହାୟ ଥିଲେ।
೧೩ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
14 ସେତେବେଳେ ଅବ୍ରାମ ଆପଣା ଜ୍ଞାତି ଧରା ହୋଇ ଯିବାର ସମାଚାର ଶୁଣିବା ମାତ୍ରକେ (ଯୁଦ୍ଧ ବିଦ୍ୟାରେ) ଶିକ୍ଷିତ ଆପଣା ଗୃହଜାତ ତିନି ଶହ ଅଠର ଜଣ ଲୋକଙ୍କୁ ସଙ୍ଗରେ ଘେନି ଶତ୍ରୁଗଣର ପଛେ ପଛେ ଦୌଡ଼ି ଦାନ୍ ନଗର ପର୍ଯ୍ୟନ୍ତ ଗଲେ।
೧೪ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
15 ଏଥିଉତ୍ତାରେ ସେ ଆପଣା ଦାସମାନଙ୍କୁ ଦୁଇ ଦଳ କରି ରାତ୍ରିକାଳରେ ଶତ୍ରୁମାନଙ୍କୁ ଆକ୍ରମଣ କଲେ, ପୁଣି, ଦମ୍ମେଶକର ଉତ୍ତରସ୍ଥିତ ହୋବା ପର୍ଯ୍ୟନ୍ତ ସେମାନଙ୍କର ପଛେ ପଛେ ଗୋଡ଼ାଇଲେ।
೧೫ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
16 ଆଉ, ସବୁ ସମ୍ପତ୍ତି ଓ ଆପଣାର ଜ୍ଞାତି ଲୋଟ ଓ ତାଙ୍କର ସମ୍ପତ୍ତି, ପୁଣି, ସ୍ତ୍ରୀଗଣ ଓ ଲୋକସମୂହକୁ ବାହୁଡ଼ାଇ ଆଣିଲେ।
೧೬ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
17 ଏହିରୂପେ ଅବ୍ରାମ କଦର୍ଲାୟୋମରକୁ ଓ ତାଙ୍କର ସହାୟ ରାଜାଗଣକୁ ଜୟ କରି ବାହୁଡ଼ିଲା ଉତ୍ତାରେ, ସଦୋମର ରାଜା ତାଙ୍କ ସହିତ ସାକ୍ଷାତ କରିବାକୁ ଶାବୀ ପଦା, ଅର୍ଥାତ୍, ରାଜାର ପଦାକୁ ଗମନ କଲେ।
೧೭ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
18 ପୁଣି, ଶାଲେମ୍ର ରାଜା ମଲ୍କୀଷେଦକ ରୁଟି ଓ ଦ୍ରାକ୍ଷାରସ ଘେନି ଆସିଲେ; ସେ ସର୍ବୋପରିସ୍ଥ ପରମେଶ୍ୱରଙ୍କର ଯାଜକ;
೧೮ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
19 ସେ ଅବ୍ରାମଙ୍କୁ ଆଶୀର୍ବାଦ କରି କହିଲେ, “ଅବ୍ରାମ ସ୍ୱର୍ଗ ଓ ପୃଥିବୀର ଅଧିକାରୀ ସର୍ବୋପରିସ୍ଥ ପରମେଶ୍ୱରଙ୍କର ଆଶୀର୍ବାଦ-ପାତ୍ର ହେଉନ୍ତୁ;
೧೯ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
20 ସର୍ବୋପରିସ୍ଥ ପରମେଶ୍ୱର ଧନ୍ୟ ହେଉନ୍ତୁ, ସେ ତୁମ୍ଭର ଶତ୍ରୁଗଣଙ୍କୁ ତୁମ୍ଭ ହସ୍ତରେ ସମର୍ପଣ କଲେ।” ସେତେବେଳେ (ଅବ୍ରାମ) ସବୁ ଦ୍ରବ୍ୟର ଦଶମାଂଶ ତାଙ୍କୁ ଦେଲେ।
೨೦ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
21 ଏଥିଉତ୍ତାରେ ସଦୋମର ରାଜା ଅବ୍ରାମଙ୍କୁ କହିଲେ, “ତୁମ୍ଭେ ସମସ୍ତ ସମ୍ପତ୍ତି ନିଅ, ମାତ୍ର ମନୁଷ୍ୟ ସକଳ ଆମ୍ଭଙ୍କୁ ଦିଅ।”
೨೧ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
22 ତହିଁରେ ଅବ୍ରାମ ସଦୋମର ରାଜାକୁ ଉତ୍ତର କଲେ, “ମୁଁ ସ୍ୱର୍ଗ ଓ ପୃଥିବୀର ଅଧିକାରୀ ସଦାପ୍ରଭୁ ପରମେଶ୍ୱରଙ୍କ ଉଦ୍ଦେଶ୍ୟରେ ହସ୍ତ ଉଠାଇ କହିଅଛି ଯେ,
೨೨ಅಬ್ರಾಮನು, ಸೊದೋಮಿನ ಅರಸನಿಗೆ,
23 ମୁଁ ତୁମ୍ଭର କିଛି ନେବି ନାହିଁ, ଖଣ୍ଡିଏ ସୂତା କି ଜୋତାର ବନ୍ଧନୀ ହିଁ ନେବି ନାହିଁ; ପଛେ ଅବା ତୁମ୍ଭେ କହିବ, ‘ଆମ୍ଭେ ଅବ୍ରାମଙ୍କୁ ଧନବାନ କରିଅଛୁ।’
೨೩“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
24 କେବଳ ମୋହର ଯୁବା ଲୋକମାନେ ଯାହା ଭୋଜନ କରିଅଛନ୍ତି, ତାହା ନେବି, ପୁଣି, ମୋହର ଯେଉଁ ସହାୟଗଣ ସଙ୍ଗରେ ଯାଇଥିଲେ, ସେମାନେ, ଅର୍ଥାତ୍, ଆନେର୍ ଓ ଇଷ୍କୋଲ ଓ ମମ୍ରି ଆପଣା ଆପଣା ପ୍ରାପ୍ତବ୍ୟ ଭାଗ ଗ୍ରହଣ କରନ୍ତୁ।”
೨೪ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.