< ମୋଶାଙ୍କ ଲିଖିତ ପ୍ରଥମ ପୁସ୍ତକ 3 >

1 ସଦାପ୍ରଭୁ ପରମେଶ୍ୱରଙ୍କ ନିର୍ମିତ ଭୂଚର ପଶୁମାନଙ୍କ ମଧ୍ୟରେ ସର୍ପ ସର୍ବାପେକ୍ଷା ଖଳ ଥିଲା। ସେ ନାରୀଙ୍କୁ କହିଲା, “ଆଗୋ, ଏ କି ସତ୍ୟ, ‘ଉଦ୍ୟାନର କୌଣସି ବୃକ୍ଷର ଫଳ ଖାଇବାକୁ ପରମେଶ୍ୱର ତୁମ୍ଭମାନଙ୍କୁ ନିଷେଧ କରିଅଛନ୍ତି?’”
ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
2 ନାରୀ ସର୍ପକୁ କହିଲେ, “ଆମ୍ଭେମାନେ ଉଦ୍ୟାନର ସମସ୍ତ ବୃକ୍ଷର ଫଳ ଖାଇପାରୁ;
ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
3 କେବଳ ଉଦ୍ୟାନର ମଧ୍ୟସ୍ଥିତ ବୃକ୍ଷର ଫଳ ବିଷୟରେ ପରମେଶ୍ୱର କହିଅଛନ୍ତି, ‘ତୁମ୍ଭେମାନେ ତାହା ଖାଇବ ନାହିଁ ଓ ଛୁଇଁବ ନାହିଁ, ତାହା କଲେ ମରିବ।’”
ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
4 ସର୍ପ ନାରୀଙ୍କୁ କହିଲା, “ତୁମ୍ଭେମାନେ କୌଣସି ରୂପେ ମରିବ ନାହିଁ;
ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
5 ବରଞ୍ଚ ପରମେଶ୍ୱର ଜାଣନ୍ତି, ତୁମ୍ଭେମାନେ ଯେଉଁ ଦିନ ତାହା ଖାଇବ, ସେହି ଦିନ ତୁମ୍ଭମାନଙ୍କ ଚକ୍ଷୁ ପ୍ରସନ୍ନ ହେବ, ତହିଁରେ ତୁମ୍ଭେମାନେ ପରମେଶ୍ୱରଙ୍କ ପରି ଭଲ ଓ ମନ୍ଦର ଜ୍ଞାନ ପାଇବ।”
ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
6 ଏଥିରେ ନାରୀ ସେହି ବୃକ୍ଷକୁ ସୁଖାଦ୍ୟର ଉତ୍ପାଦକ ଓ ନୟନର ଲୋଭଜନକ ଓ ଜ୍ଞାନ ଦେବା ନିମିତ୍ତ ବାଞ୍ଛନୀୟ ଦେଖି ତହିଁରୁ ଫଳ ତୋଳି ଖାଇଲେ, ପୁଣି, ଆପଣା ସଙ୍ଗସ୍ଥ ସ୍ୱାମୀଙ୍କୁ ଦିଅନ୍ତେ, ସେ ମଧ୍ୟ ଖାଇଲେ।
ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
7 ତହିଁରେ ସେମାନଙ୍କ ଚକ୍ଷୁ ପ୍ରସନ୍ନ ହୁଅନ୍ତେ, ସେମାନେ ନିଜ ଉଲଙ୍ଗତାର ବୋଧ ପାଇ ଡିମ୍ବିରି ବୃକ୍ଷର ପତ୍ର ସିଁଇ ଘାଗରା ବନାଇଲେ।
ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.
8 ତହୁଁ ଦିନାବସାନ ସମୟରେ ଉଦ୍ୟାନ ମଧ୍ୟରେ ଗମନାଗମନକାରୀ ସଦାପ୍ରଭୁ ପରମେଶ୍ୱରଙ୍କ ରବ ଶୁଣି ଆଦମ ଓ ତାଙ୍କର ଭାର୍ଯ୍ୟା ସଦାପ୍ରଭୁ ପରମେଶ୍ୱରଙ୍କ ଛାମୁରୁ ଉଦ୍ୟାନସ୍ଥ ବୃକ୍ଷଗଣ ମଧ୍ୟରେ ଲୁଚିଲେ।
ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
9 ତହିଁରେ ସଦାପ୍ରଭୁ ପରମେଶ୍ୱର ଆଦମଙ୍କୁ ଡାକି କହିଲେ, “ତୁମ୍ଭେ କେଉଁଠାରେ?”
ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.
10 ସେ ଉତ୍ତର କଲେ, “ମୁଁ ଉଦ୍ୟାନ ମଧ୍ୟରେ ତୁମ୍ଭ ରବ ଶୁଣି ଆପଣା ଉଲଙ୍ଗତା ସକାଶେ ଭୀତ ହୋଇ ଲୁଚିଲି।”
೧೦ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
11 ପରମେଶ୍ୱର କହିଲେ, “ତୁମ୍ଭେ ଉଲଙ୍ଗ ଅଛ, ଏହା କିଏ ତୁମ୍ଭକୁ ଜଣାଇଲା? ଆମ୍ଭେ ଯେଉଁ ବୃକ୍ଷର ଫଳ ଖାଇବାକୁ ନିଷେଧ କରିଥିଲୁ, ତାହା କି ତୁମ୍ଭେ ଖାଇଅଛ?”
೧೧ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
12 ଆଦମ କହିଲେ, “ତୁମ୍ଭେ ଯେଉଁ ସ୍ତ୍ରୀଙ୍କୁ ମୋହର ସଙ୍ଗିନୀ ହେବାକୁ ଦେଇଅଛ, ସେ ମୋତେ ସେହି ବୃକ୍ଷର ଫଳ ଦେଲେ, ତହିଁରେ ମୁଁ ଖାଇଲି।”
೧೨ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
13 ସେତେବେଳେ ସଦାପ୍ରଭୁ ପରମେଶ୍ୱର ନାରୀଙ୍କୁ କହିଲେ, “ଏ କି କଲ?” ନାରୀ କହିଲେ, “ସର୍ପ ମୋତେ ଭୁଲାଇଲା, ତହିଁରେ ମୁଁ ଖାଇଲି।”
೧೩ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
14 ତହୁଁ ସଦାପ୍ରଭୁ ପରମେଶ୍ୱର ସର୍ପକୁ କହିଲେ, “ଏହି କାର୍ଯ୍ୟ କରିବା ହେତୁ ତୁମ୍ଭେ ସମସ୍ତ ଗ୍ରାମ୍ୟ ଓ ବନ୍ୟପଶୁଠାରୁ ଅଧିକ ଶାପଗ୍ରସ୍ତ ହେଲ, ତୁମ୍ଭେ ଆପଣା ପେଟ ଦେଇ ଗମନ କରିବ ଓ ଯାବଜ୍ଜୀବନ ଧୂଳି ଖାଇବ।
೧೪ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
15 ଆଉ ଆମ୍ଭେ ତୁମ୍ଭର ଓ ନାରୀର ମଧ୍ୟରେ, ପୁଣି, ତୁମ୍ଭ ବଂଶ ଓ ତାଙ୍କ ବଂଶ ମଧ୍ୟରେ ଶତ୍ରୁତା ଜନ୍ମାଇବା; ସେ ତୁମ୍ଭର ମସ୍ତକକୁ ଆଘାତ କରିବେ ଓ ତୁମ୍ଭେ ତାହାଙ୍କ ଗୋଇଠିକୁ ଆଘାତ କରିବ।”
೧೫ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
16 ତହୁଁ ସେ ନାରୀଙ୍କୁ କହିଲେ, “ଆମ୍ଭେ ତୁମ୍ଭର ଗର୍ଭବେଦନା ଅତିଶୟ ବଢ଼ାଇବା, ତୁମ୍ଭେ ବ୍ୟଥାରେ ସନ୍ତାନ ପ୍ରସବ କରିବ; ପୁଣି, ସ୍ୱାମୀ ପ୍ରତି ତୁମ୍ଭର ବାସନା ରହିବ, ସେ ତୁମ୍ଭ ଉପରେ କର୍ତ୍ତୃତ୍ୱ କରିବ।”
೧೬ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
17 ଆଉ ସେ ଆଦମଙ୍କୁ କହିଲେ, “ଯେଉଁ ବୃକ୍ଷର ଫଳ ଖାଇବା ବିଷୟରେ ଆମ୍ଭେ ତୁମ୍ଭକୁ ଆଜ୍ଞା ଦେଇ କହିଥିଲୁ, ତାହା ଖାଇବ ନାହିଁ, ତୁମ୍ଭେ ଆପଣା ଭାର୍ଯ୍ୟାର କଥା ଶୁଣି ତାହା ଖାଇଅଛ; ଏଣୁ ତୁମ୍ଭ ସକାଶୁ ଭୂମି ଶାପଗ୍ରସ୍ତ ହେଲା; ତୁମ୍ଭେ ଯାବଜ୍ଜୀବନ କ୍ଳେଶରେ ତହିଁରୁ ଭକ୍ଷ୍ୟ ପାଇବ।
೧೭ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
18 ତହିଁରେ କଣ୍ଟା ଓ ଗୋଖରା ଗଛ ଜାତ ହେବ, ପୁଣି, ତୁମ୍ଭେ କ୍ଷେତ୍ରର ଶାକ ଭୋଜନ କରିବ।
೧೮ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
19 ତୁମ୍ଭେ ଯେଉଁ ମୃତ୍ତିକାରୁ ଗୃହୀତ ହେଲ, ତହିଁରେ ନ ମିଶିବା ପର୍ଯ୍ୟନ୍ତ ମୁଖର ଝାଳରେ ଆହାର କରିବ; ଯେହେତୁ ତୁମ୍ଭେ ଧୂଳି ଓ ଧୂଳିରେ ପୁନର୍ବାର ମିଶିଯିବ।”
೧೯ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
20 ଏଥିଉତ୍ତାରେ ଆଦମ ଆପଣା ଭାର୍ଯ୍ୟାର ନାମ ହବା ଦେଲେ, ଯେହେତୁ ସେ ଜୀବିତ ଲୋକମାନଙ୍କର ମାତା ହେଲେ।
೨೦ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
21 ଆଉ ସଦାପ୍ରଭୁ ପରମେଶ୍ୱର ଚର୍ମର ବସ୍ତ୍ର ପ୍ରସ୍ତୁତ କରି ଆଦମ ଓ ତାଙ୍କର ଭାର୍ଯ୍ୟାଙ୍କୁ ପିନ୍ଧାଇଲେ।
೨೧ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.
22 ଏଥିଉତ୍ତାରେ ସଦାପ୍ରଭୁ ପରମେଶ୍ୱର କହିଲେ, “ଦେଖ, ମନୁଷ୍ୟ ଭଲ ଓ ମନ୍ଦର ବୋଧ ପ୍ରାପ୍ତ ହୋଇ ଆମ୍ଭମାନଙ୍କ ପରି ଜଣେ ହୋଇଅଛି, ଆଉ ଏବେ ସେ ଯେପରି ହାତ ବଢ଼ାଇ ଅମୃତ ବୃକ୍ଷର ଫଳ ମଧ୍ୟ ତୋଳି ଖାଇ ଅନନ୍ତଜୀବୀ ନ ହୁଅଇ,”
೨೨ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
23 ଏଥିପାଇଁ ସଦାପ୍ରଭୁ ପରମେଶ୍ୱର ଏଦନ ଉଦ୍ୟାନରୁ ତାଙ୍କୁ ବାହାର କରିଦେଲେ ଓ ସେ ଯେଉଁ ମୃତ୍ତିକାରୁ ନୀତ ହୋଇଥିଲେ, ତହିଁରେ କୃଷିକର୍ମ କରିବାକୁ ତାଙ୍କୁ ନିଯୁକ୍ତ କଲେ।
೨೩ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
24 ଏହିରୂପେ ସେ ଆଦମଙ୍କୁ ତଡ଼ିଦେଲେ; ପୁଣି, ଅମୃତ ବୃକ୍ଷର ପଥ ରକ୍ଷା କରିବା ନିମିତ୍ତ ଏଦନ ଉଦ୍ୟାନର ପୂର୍ବ ଦିଗରେ କିରୂବଗଣ ଓ ଚତୁର୍ଦ୍ଦିଗରେ ଘୂର୍ଣ୍ଣାୟମାନ ତେଜୋମୟ ଖଡ୍ଗ ସ୍ଥାପନ କଲେ।
೨೪ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

< ମୋଶାଙ୍କ ଲିଖିତ ପ୍ରଥମ ପୁସ୍ତକ 3 >