< ଆୟୁବ 24 >

1 କାହିଁକି ସର୍ବଶକ୍ତିମାନଙ୍କ ଦ୍ୱାରା ସମୟ ନିରୂପିତ ହୋଇ ନାହିଁ ଓ ତାହାଙ୍କୁ ଜାଣିବା ଲୋକମାନେ କାହିଁକି ତାହାଙ୍କ ଦିନ ଦେଖନ୍ତି ନାହିଁ?
“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?
2 କେହି କେହି ଭୂମିର ସୀମାଚିହ୍ନ ଘୁଞ୍ଚାନ୍ତି, ସେମାନେ ବଳରେ ମେଷପଲ ହରଣ କରି ଚରାନ୍ତି।
ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.
3 ସେମାନେ ପିତୃହୀନର ଗର୍ଦ୍ଦଭ ଅଡ଼ାଇ ନିଅନ୍ତି, ବିଧବାର ଗୋରୁ ବନ୍ଧକ ରୂପେ ନିଅନ୍ତି।
ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.
4 ସେମାନେ ଦୀନହୀନକୁ ବାଟରୁ ତଡ଼ି ଦିଅନ୍ତି; ଦେଶସ୍ଥ ଦରିଦ୍ରମାନେ ଏକତ୍ର ଲୁଚନ୍ତି।
ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.
5 ଦେଖ, ସେମାନେ ପ୍ରାନ୍ତରସ୍ଥ ବନ୍ୟ ଗର୍ଦ୍ଦଭ ତୁଲ୍ୟ ଆପଣା ଆପଣା କାର୍ଯ୍ୟରେ ବାହାରି ଯତ୍ନପୂର୍ବକ ଆହାର ଅନ୍ଵେଷଣ କରନ୍ତି; ଅରଣ୍ୟ ସେମାନଙ୍କ ବାଳକଗଣ ନିମନ୍ତେ ଆହାର ଉତ୍ପନ୍ନ କରେ।
ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.
6 ସେମାନେ କ୍ଷେତ୍ରରେ ଆପଣାମାନଙ୍କ ଖାଦ୍ୟ କାଟନ୍ତି ଓ ଦୁଷ୍ଟର ଦ୍ରାକ୍ଷାକ୍ଷେତ୍ରର ଅବଶିଷ୍ଟ ଫଳ ସାଉଣ୍ଟନ୍ତି।
ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.
7 ସେମାନେ ସାରାରାତ୍ରି ବସ୍ତ୍ର ବିନା ଉଲଙ୍ଗ ହୋଇ ଶୟନ କରନ୍ତି ଓ ଶୀତକାଳରେ ସେମାନଙ୍କର ଆଚ୍ଛାଦନ ବସ୍ତ୍ର ନ ଥାଏ।
ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ.
8 ସେମାନେ ପର୍ବତରେ ବୃଷ୍ଟିରେ ତିନ୍ତନ୍ତି, ପୁଣି ଆଶ୍ରୟ ଅଭାବରୁ ଶୈଳରେ ଶରଣ ନିଅନ୍ତି।
ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ.
9 କେହି କେହି ପିତୃହୀନକୁ ମାତୃସ୍ତନରୁ ଛଡ଼ାଇ ନିଅନ୍ତି ଓ ଦରିଦ୍ରଠାରୁ ବନ୍ଧକ ନିଅନ୍ତି;
ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.
10 ଏହେତୁ ସେମାନେ ବସ୍ତ୍ର ବିନା ଉଲଙ୍ଗ ହୋଇ ବୁଲନ୍ତି ଓ କ୍ଷୁଧିତ ହୋଇ ଶସ୍ୟବିଡ଼ା ବହନ୍ତି;
ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.
11 ସେମାନେ ଏହି ଲୋକମାନଙ୍କ ପ୍ରାଚୀର ଭିତରେ ତୈଳ ପ୍ରସ୍ତୁତ କରନ୍ତି ଓ ସେମାନଙ୍କ ଦ୍ରାକ୍ଷାଯନ୍ତ୍ର ଦଳି ତୃଷିତ ହୁଅନ୍ତି।
ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.
12 ଜନପୂର୍ଣ୍ଣ ନଗରରୁ ଲୋକେ କାତରୋକ୍ତି କରନ୍ତି, ଆହତ ଲୋକର ପ୍ରାଣ ଡାକ ପକାଏ; ତଥାପି ପରମେଶ୍ୱର ଏହା ଦୋଷ ରୂପେ ଗଣନା କରନ୍ତି ନାହିଁ।
ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.
13 ସେମାନଙ୍କର କେହି କେହି ଆଲୁଅର ବିଦ୍ରୋହୀ; ତହିଁର ମାର୍ଗ ସେମାନେ ଜାଣନ୍ତି ନାହିଁ, ଅବା ତହିଁର ପଥରେ ରହନ୍ତି ନାହିଁ।
“ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.
14 ହତ୍ୟାକାରୀ ପ୍ରଭାତ ସମୟରେ ଉଠି ଦରିଦ୍ର ଓ ଦୀନହୀନକୁ ବଧ କରେ ଓ ରାତ୍ରିରେ ସେ ଚୋର ପରି ହୁଏ।
ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ.
15 ପାରଦାରିକର ଚକ୍ଷୁ ମଧ୍ୟ ସନ୍ଧ୍ୟାକାଳର ଅପେକ୍ଷା କରି କହେ, କେହି ମୋତେ ଦେଖିବ ନାହିଁ ଓ ସେ ଆପଣା ମୁଖ ଅନ୍ୟ ରୂପ କରେ।
ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.
16 ସେମାନେ ଅନ୍ଧକାରରେ ଗୃହ ସିନ୍ଧି କରନ୍ତି; ସେମାନେ ଦିନ ବେଳେ ଲୁଚି ରହନ୍ତି, ସେମାନେ ଆଲୁଅ ଜାଣନ୍ତି ନାହିଁ।
ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ.
17 କାରଣ ସେସମସ୍ତଙ୍କ ପ୍ରତି ପ୍ରଭାତ ମୃତ୍ୟୁଚ୍ଛାୟା ପରି ଅଟେ; ସେମାନେ ମୃତ୍ୟୁୁଚ୍ଛାୟାର ଭୟାନକତା ଜାଣନ୍ତି।”
ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.
18 “ସେ ଜଳ ଉପରେ ଶୀଘ୍ରଗାମୀ; ଦେଶରେ ସେମାନଙ୍କ ଅଧିକାର ଅଭିଶପ୍ତ ଅଟେ; ସେ ଦ୍ରାକ୍ଷାକ୍ଷେତ୍ରର ପଥ ଆଡ଼କୁ ଫେରେ ନାହିଁ।
“ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.
19 ଯେପରି ଅନାବୃଷ୍ଟି ଓ ଗ୍ରୀଷ୍ମ ହିମଜଳକୁ, ସେପରି ପାତାଳ ପାପୀମାନଙ୍କୁ ନଷ୍ଟ କରେ। (Sheol h7585)
ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. (Sheol h7585)
20 ଗର୍ଭ ତାହାକୁ ପାସୋରି ଯିବ; କୀଟ ସୁସ୍ୱାଦୁ ଭକ୍ଷ୍ୟ ପରି ତାହାକୁ ଖାଇବ, ସେ ଆଉ ସ୍ମରଣ କରାଯିବ ନାହିଁ; ପୁଣି, ଅଧର୍ମ ବୃକ୍ଷ ପରି ଭଙ୍ଗାଯିବ।
ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.
21 ସେ ନିଃସନ୍ତାନା ବନ୍ଧ୍ୟାକୁ ଗ୍ରାସ କରେ ଓ ବିଧବାର ମଙ୍ଗଳ କରେ ନାହିଁ।
ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.
22 ସେ ଆପଣା ଶକ୍ତିରେ ବିକ୍ରମୀ ଲୋକକୁ ମଧ୍ୟ ଟାଣି ପକାଏ, ସେ ଉଠିଲେ କାହାରି ଜୀବନର ସ୍ଥିରତା ନ ଥାଏ।
ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.
23 ପରମେଶ୍ୱର ସେମାନଙ୍କୁ ନିରାପଦରେ ରହିବାକୁ ଦିଅନ୍ତି ଓ ସେମାନେ ତହିଁରେ ନିର୍ଭର ରଖନ୍ତି ଓ ତାହାଙ୍କ ଦୃଷ୍ଟି ସେମାନଙ୍କ ମାର୍ଗରେ ଥାଏ।
ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.
24 ସେମାନେ ଉନ୍ନତ ହୁଅନ୍ତି; ତଥାପି ଅଳ୍ପ କାଳରେ ଅନ୍ତର୍ହିତ ହୁଅନ୍ତି; ହଁ, ସେମାନେ ଅବନତ ହୁଅନ୍ତି, ସେମାନେ ଅନ୍ୟ ସମସ୍ତଙ୍କ ପରି ପଥରୁ ଘେନାଯାʼନ୍ତି, ଆଉ ଶସ୍ୟଶିଁଷାର ଅଗ୍ରଭାଗ ପରି କଟାଯାʼନ୍ତି।
ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.
25 ପୁଣି, ବର୍ତ୍ତମାନ ଯଦି ଏପରି ନ ହୁଏ, ତେବେ କିଏ ଆମ୍ଭକୁ ମିଥ୍ୟାବାଦୀ ବୋଲି ପ୍ରମାଣ କରିବ ଓ ଆମ୍ଭ କଥାକୁ ନିରର୍ଥକ କରିବ?”
“ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?”

< ଆୟୁବ 24 >