< దినవృత్తాంతములు~ రెండవ~ గ్రంథము 2 >
1 ౧ సొలొమోను యెహోవా ఘనత కోసం ఒక దేవాలయాన్నీ తన రాజ్య ఘనత కోసం ఒక అంతఃపురాన్నీ కట్టాలని నిర్ణయించుకున్నాడు.
೧ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.
2 ౨ అందుకు బరువులు మోసేవారు 70,000 మందినీ, కొండల మీద చెట్లు కొట్టడానికి 80,000 మందినీ ఏర్పాటు చేసి వారిని అజమాయిషీ చేయడానికి 3, 600 మందిని ఉంచాడు.
೨ಅದಕ್ಕಾಗಿ ಹೊರೆ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವೀಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಲ್ವೀಚಾರಕರನ್ನು ಸೊಲೊಮೋನನು ನೇಮಿಸಿದನು.
3 ౩ అతడు తూరు రాజు హీరాం దగ్గరికి దూతల ద్వారా ఈ సందేశం పంపించాడు. “నా తండ్రి దావీదు తన నివాసం కోసం ఒక భవనం నిర్మించాలని అనుకున్నప్పుడు నువ్వు అతనికి దేవదారు కలపను సిద్ధం చేసి పంపించినట్టు దయచేసి నాకు కూడా ఇప్పుడు పంపించు.
೩ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.
4 ౪ నా దేవుడైన యెహోవా ఘనత కోసం ఆయనకు ప్రతిష్టించాలని నేను ఒక దేవాలయాన్ని కట్టించబోతున్నాను. ఆయన సన్నిధిలో సుగంధ ద్రవ్యాలతో ధూపం వేయడానికీ సన్నిధి రొట్టెలను ఎప్పుడూ ఉంచడానికీ ఉదయం, సాయంత్రం, విశ్రాంతి దినాల్లో, అమావాస్య దినాల్లో, మా దేవుడైన యెహోవాకు ఏర్పాటైన ఉత్సవాల్లో, ఇశ్రాయేలీయులు ఎప్పుడూ అర్పించాల్సిన దహనబలులు అర్పించడానికీ ఆలయం కట్టిస్తున్నాను.
೪ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
5 ౫ మా దేవుడు ఇతర దేవుళ్ళందరి కంటే గొప్పవాడు కాబట్టి నేను కట్టించే దేవాలయం చాలా ఘనంగా ఉంటుంది.
೫ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
6 ౬ అయితే ఆకాశాలూ మహాకాశాలూ కూడా ఆయనకు సరిపోవు. ఆయనకి దేవాలయం ఎవరు కట్టించగలరు? ఆయనకి దేవాలయం కట్టించడానికి నా స్థాయి ఎంత? ఆయన ముందు ధూపం వేయడం కోసమే నేను ఆయనకు దేవాలయం కట్టించాలని పూనుకున్నాను.
೬ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!
7 ౭ కాబట్టి నా తండ్రి దావీదు నియమించి, యూదా దేశంలో, యెరూషలేములో నా దగ్గర ఉంచిన నిపుణులకు సహాయకుడిగా ఉండి బంగారం, వెండి, ఇత్తడి, ఇనుములతో, ఊదా నూలుతో, ఎర్ర నూలుతో, నీలి నూలుతో చేసే పనులు, అన్ని రకాల చెక్కడపు పనుల్లో నైపుణ్యం గల వ్యక్తిని నా దగ్గరకి పంపించు.
೭ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
8 ౮ ఇంకా లెబానోనులో చెట్లు నరకడానికి నీ పనివారు నిపుణులు అని నాకు తెలిసింది.
೮ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
9 ౯ కాబట్టి లెబానోను నుండి సరళ మాను కలప, దేవదారు కలప, గంధపు చెక్కలు పంపించు. నేను కట్టించబోయే దేవాలయం చాల గొప్పదిగా, అద్భుతంగా ఉంటుంది కాబట్టి నాకు కలప విస్తారంగా సిద్ధపరచడానికి నా సేవకులు, నీ సేవకులు కలిసి పని చేస్తారు.
೯ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.
10 ౧౦ కలప కోసే నీ పనివారికి ఆహారంగా రెండు లక్షల తూముల గోదుమ పిండి, రెండు లక్షల తూముల బార్లీ, నాలుగు లక్షల నలభై వేల లీటర్ల ద్రాక్షారసమూ నాలుగు లక్షల నలభై వేల లీటర్ల నూనే ఇస్తాను.”
೧೦ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.
11 ౧౧ దానికి జవాబుగా తూరు రాజు హీరాము సొలొమోనుకు ఉత్తరం రాసి పంపించాడు. “యెహోవా తన ప్రజలను ప్రేమించి నిన్ను వారి మీద రాజుగా నియమించాడు.
೧೧ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”
12 ౧౨ యెహోవా ఘనత కోసం ఒక దేవాలయాన్నీ నీ రాజ్య ఘనత కోసం ఒక నగరాన్నీ కట్టించడానికి తగిన జ్ఞానమూ తెలివీ గల బుద్ధిమంతుడైన కుమారుణ్ణి దావీదు రాజుకి దయచేసిన, భూమ్యాకాశాల సృష్టికర్తా ఇశ్రాయేలీయుల దేవుడూ అయిన యెహోవాకు స్తుతి కలుగు గాక.
೧೨ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.
13 ౧౩ తెలివీ వివేచనా గలిగిన హూరామబీ అనే చురుకైన పనివాణ్ణి నీ దగ్గరికి పంపుతున్నాను.
೧೩ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ.
14 ౧౪ అతడు దాను గోత్రానికి చెందిన స్త్రీకి పుట్టినవాడు. అతని తండ్రి తూరు దేశానికి చెందినవాడు. అతడు బంగారంతో, వెండితో, ఇత్తడితో, ఇనుముతో, రాళ్ళతో, కలపతో, నేరేడు రంగు నూలుతో నీలి నూలుతో, సన్నని నూలుతో, ఎర్ర నూలుతో, పని చేసే నైపుణ్యం ఉన్నవాడు. అన్ని రకాల కలప పనిలో, మచ్చులు కల్పించడంలో చెయ్యి తిరిగినవాడు. అతడు నీ పనివారికీ, నీ తండ్రీ నా ప్రభువూ అయిన దావీదు నియమించిన నిపుణులకీ సహాయకుడుగా ఉండడానికి సమర్ధుడు.
೧೪ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ
15 ౧౫ ఇప్పుడు నా ప్రభువైన నువ్వు చెప్పినట్టే గోదుమలూ యవలూ నూనే ద్రాక్షారసమూ నీ సేవకులతో పంపించు.
೧೫ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
16 ౧౬ మేము నీకు కావలసిన కలపను లెబానోనులో కొట్టించి వాటిని తెప్పలుగా కట్టి సముద్రం మీద యొప్పే వరకూ తెస్తాము. తరువాత నువ్వు వాటిని యెరూషలేముకు తెప్పించుకోవచ్చు” అని జవాబిచ్చాడు.
೧೬ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.
17 ౧౭ సొలొమోను దేశంలోని అన్యజాతుల వారినందరినీ తన తండ్రి దావీదు వేయించిన అంచనా ప్రకారం వారిని లెక్కించినప్పుడు వారు 1, 53, 600 అయ్యారు.
೧೭ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.
18 ౧౮ వీరిలో బరువులు మోయడానికి 70,000 మందినీ కొండలపై చెట్లు నరకడానికి 80,000 మందినీ వారి పైన అజమాయిషీ చేయడానికి 3, 600 మందినీ అతడు నియమించాడు.
೧೮ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.