< ద్వితీయోపదేశకాండమ 18 >
1 ౧ “యాజకులుగా నియమితులైన లేవీయులకు, అంటే లేవీగోత్రం వారికి ఇశ్రాయేలు ప్రజలతో భాగం గానీ, వారసత్వపు హక్కు గానీ ఉండవు. వారు యెహోవాకు దహనబలిగా అర్పించే వాటినే తింటారు.
ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ.
2 ౨ వారి సోదరులతో వారికి వారసత్వం ఉండదు. యెహోవా వారితో చెప్పినట్టు ఆయనే వారి వారసత్వం.
ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.
3 ౩ ఎవరైనా ఎద్దును గానీ, గొర్రెను గానీ, మేకను గానీ బలిగా అర్పించినప్పుడు అర్పించిన వాటి కుడి జబ్బ, రెండు దవడలు, పొట్ట భాగం యాజకులకు ఇవ్వాలి.
ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.
4 ౪ ధాన్యంలో, ద్రాక్షారసంలో, నూనెలో ప్రథమ ఫలం యాజకునికి ఇవ్వాలి. గొర్రెల బొచ్చు కత్తిరింపులో మొదటి భాగం యాజకునికి ఇవ్వాలి.
ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.
5 ౫ యెహోవా పేరున నిలబడి ఎప్పుడూ సేవ చేయడానికి మీ గోత్రాలన్నిటిలో అతణ్ణి, అతని సంతానాన్నీ మీ యెహోవా దేవుడు ఎన్నుకున్నాడు.
ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.
6 ౬ ఒక లేవీయుడు ఇశ్రాయేలు దేశంలో తాను నివసిస్తున్న ఒక ఊరిలో నుంచి యెహోవా ఏర్పరచుకునే చోటుకు వచ్చేందుకు ఆసక్తి కనపరిస్తే
ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು.
7 ౭ అక్కడ యెహోవా ఎదుట నిలబడే లేవీయుల్లాగే అతడు తన యెహోవా దేవుని పేరున సేవ చేయవచ్చు.
ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು.
8 ౮ తన పిత్రార్జితాన్ని అమ్మగా వచ్చినది కాక, ఇతరుల్లాగే అతడు వంతు పొందాలి.
ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.
9 ౯ మీ యెహోవా దేవుడు మీకిస్తున్న దేశంలో మీరు ప్రవేశించిన తరువాత ఆ ప్రజల నీచమైన పనులను మీరు చేయడానికి నేర్చుకోకూడదు.
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.
10 ౧౦ తన కొడుకుని గానీ కూతుర్ని గానీ మంటల్లోనుంచి దాటించేవాణ్ణి, శకునం చెప్పే సోదెగాణ్ణి, మేఘ శకునాలూ సర్ప శకునాలూ చెప్పేవాణ్ణి, చేతబడి చేసేవాణ్ణి, మాంత్రికుణ్ణి, ఇంద్రజాలకుణ్ణి,
ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,
11 ౧౧ ఆత్మలను సంప్రదించేవాణ్ణి, దయ్యాలను సంప్రదించే వాణ్ణి మీమధ్య ఉండనివ్వకూడదు.
ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.
12 ౧౨ వీటిని చేసే ప్రతివాడూ యెహోవాకు అసహ్యం. ఇలాంటి అసహ్యమైన వాటిని బట్టే మీ యెహోవా దేవుడు మీ ఎదుట నుంచి ఆ ప్రజలను వెళ్లగొట్టేస్తున్నాడు.
ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.
13 ౧౩ మీరు మీ యెహోవా దేవుని దృష్టిలో యథార్థంగా ఉండాలి.
ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿರ್ದೋಷಿಯಾಗಿರಬೇಕು.
14 ౧౪ మీరు స్వాధీనం చేసుకోబోయే ప్రజలు మేఘ శకునాలు చెప్పేవారి మాట, సోదె చెప్పేవారి మాట వింటారు. మీ యెహోవా దేవుడు అలా చేయడానికి మిమ్మల్ని అనుమతించలేదు.
ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.
15 ౧౫ మీ యెహోవా దేవుడు మీ మధ్య నా వంటి ప్రవక్తను మీ సోదరుల్లోనుంచి మీ కోసం పుట్టిస్తాడు. ఆయన మాట మీరు వినాలి.
ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.
16 ౧౬ హోరేబులో సమావేశమైన రోజున మీరు ‘మా యెహోవా దేవుని స్వరం మళ్ళీ మనం వినొద్దు, ఈ గొప్ప అగ్నిని ఇకనుంచి మనం చూడొద్దు. లేకపోతే మేమంతా చస్తాం’ అన్నారు.
ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ.
17 ౧౭ అప్పుడు యెహోవా నాతో ఇలా అన్నాడు. ‘వాళ్ళు చెప్పిన మాట బాగానే ఉంది.
ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.
18 ౧౮ వాళ్ళ సోదరుల్లోనుంచి నీలాంటి ప్రవక్తను వారికోసం పుట్టిస్తాను. అతని నోట్లో నా మాటలు ఉంచుతాను. నేను అతనికి ఆజ్ఞాపించేదంతా అతడు వారితో చెబుతాడు.
ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.
19 ౧౯ అతడు నా పేరుతో చెప్పే నా మాటలను విననివాణ్ణి నేను శిక్షిస్తాను.
ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
20 ౨౦ అయితే, ఏ ప్రవక్త అయినా అహంకారంతో, నేను చెప్పమని తనకాజ్ఞాపించని మాటను నా పేరున చెబితే, లేదా ఇతర దేవుళ్ళ పేరున చెబితే ఆ ప్రవక్త కూడా చావాలి.’
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”
21 ౨౧ ‘ఏదైనా ఒక సందేశం యెహోవా చెప్పింది కాదని మేమెలా తెలుసుకోగలం?’ అని మీరనుకుంటే,
ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.
22 ౨౨ ప్రవక్త యెహోవా పేరుతో చెప్పినప్పుడు ఆ మాట జరగకపోతే, ఎన్నటికీ నెరవేరకపోతే అది యెహోవా చెప్పిన మాట కాదు. ఆ ప్రవక్త అహంకారంతోనే దాన్ని చెప్పాడు కాబట్టి దానికి భయపడవద్దు.”
ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.