< ద్వితీయోపదేశకాండమ 2 >

1 అప్పుడు యెహోవా నాతో చెప్పిన విధంగా మనం తిరిగి ఎర్రసముద్రం దారిలో ఎడారి గుండా చాలా రోజులు శేయీరు కొండ చుట్టూ తిరిగాం.
ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.
2 యెహోవా నాకు ఇలా చెప్పాడు. “మీరు ఈ కొండ చుట్టూ తిరిగింది చాలు,
ಆಮೇಲೆ ಯೆಹೋವ ದೇವರು ನನಗೆ,
3 ఉత్తరం వైపుకు వెళ్ళండి. నువ్వు ప్రజలతో ఇలా చెప్పు.
“ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.
4 ‘శేయీరులో నివసించే ఏశావు సంతానమైన మీ సోదరుల సరిహద్దులు దాటి వెళ్లబోతున్నారు, వారు మీకు భయపడతారు. కాబట్టి మీరు జాగ్రత్తగా ఉండండి.
ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
5 వారితో కలహం పెట్టుకోవద్దు. ఎందుకంటే ఏశావుకు శేయీరును స్వాస్థ్యంగా ఇచ్చింది నేనే. వారి భూమిలోనిది ఒక్క అడుగైనా మీకియ్యను.
ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.
6 మీరు డబ్బులిచ్చి వారి దగ్గర ఆహారం కొని తినవచ్చు. డబ్బులిచ్చి నీళ్లు కొని తాగవచ్చు.’
ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’”
7 ఎందుకంటే మీ చేతి పని అంతటినీ మీ యెహోవా దేవుడు ఆశీర్వదించాడు. ఈ గొప్ప ఎడారిలో నువ్వు ఈ నలభై సంవత్సరాలు తిరిగిన సంగతి ఆయనకు తెలుసు. ఆయన మీకు తోడుగా ఉన్నాడు, మీకేమీ తక్కువ కాదు.”
ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.
8 అప్పుడు శేయీరులో నివసించే ఏశావు సంతానమైన మన సోదరులను విడిచి, ఏలతు, ఎసోన్గెబెరు, అరాబా దారిలో మనం ప్రయాణించాం.
ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.
9 మనం తిరిగి మోయాబు ఎడారి మార్గంలో వెళుతుండగా యెహోవా నాతో ఇలా అన్నాడు. “మోయాబీయులను బాధ పెట్టవద్దు. వారితో యుద్ధం చేయొద్దు. లోతు సంతానానికి ఆర్ దేశాన్ని స్వాస్థ్యంగా ఇచ్చాను. వారి భూమిలో దేనినీ నీ స్వంతానికి ఇవ్వను.”
ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.
10 ౧౦ గతంలో ఏమీయులు ఆ ప్రాంతాల్లో ఉండేవారు. వారు అనాకీయుల్లాగా పొడవైనవారు, బలవంతులైన గొప్ప ప్రజ. అనాకీయుల్లాగా వారిని కూడా “రెఫాయీయులు” అని పిలిచారు.
ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.
11 ౧౧ మోయాబీయులు వారికి “ఏమీయులు” పేరు పెట్టారు.
ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
12 ౧౨ పూర్వకాలంలో హోరీయులు శేయీరులో నివసించారు. ఇశ్రాయేలీయులు యెహోవా తమకిచ్చిన స్వాస్థ్యమైన దేశంలో చేసినట్టు ఏశావు సంతానం హోరీయుల దేశాన్ని స్వాధీనం చేసుకుని వారిని చంపి వారి దేశంలో నివసించారు.
ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.
13 ౧౩ “ఇప్పుడు మీరు లేచి జెరెదు వాగు దాటండి” అని యెహోవా ఆజ్ఞాపించగా మనం జెరెదు వాగు దాటాం.
“ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
14 ౧౪ మనం కాదేషు బర్నేయ నుండి బయలుదేరి జెరెదు వాగు దాటే వరకూ మనం ప్రయాణించిన కాలం 38 సంవత్సరాలు. యెహోవా వారితో శపథం చేసినట్టు అప్పటికి ఆ తరంలో యుద్ధం చేయగల మనుషులందరూ గతించిపోయారు.
ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.
15 ౧౫ అంతే కాదు, వారు గతించే వరకూ ఆ తరం వారిని చంపడానికి యెహోవా హస్తం వారికి విరోధంగా ఉంది.
ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.
16 ౧౬ ఈ విధంగా సైనికులైన వారంతా చనిపోయి గతించిన తరువాత యెహోవా నాకు ఇలా చెప్పాడు,
ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,
17 ౧౭ “ఈ రోజు నువ్వు మోయాబుకు సరిహద్దుగా ఉన్న ఆర్ దేశాన్ని దాటబోతున్నావు.
ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,
18 ౧౮ అమ్మోనీయుల పక్కగా వెళ్ళేటప్పుడు వారిని బాధించవద్దు.
“ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.
19 ౧౯ వారితో యుద్ధం చేయొద్దు. ఎందుకంటే లోతు సంతానానికి దాన్ని స్వాస్థ్యంగా ఇచ్చాను. కాబట్టి వారి దేశంలో భూమిని నీకు ఏ మాత్రం ఇవ్వను.”
ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.
20 ౨౦ దాన్ని కూడా రెఫాయీయుల దేశం అని పిలిచారు. పూర్వం రెఫాయీయులు అందులో నివసించారు. అమ్మోనీయులు వారిని “జంజుమీయులు” అనేవారు.
ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
21 ౨౧ వారు అనాకీయుల్లాగా పొడవైన వారు, బలవంతులైన గొప్ప ప్రజలు. అయితే యెహోవా అమ్మోనీయుల ఎదుట నుండి వారిని వెళ్లగొట్టడం వలన అమ్మోనీయులు వారి దేశాన్ని స్వాధీనం చేసుకుని అక్కడ నివసించారు.
ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.
22 ౨౨ ఆయన శేయీరులో నివసించే ఏశావు సంతానం కోసం వారి ఎదుట నుండి హోరీయులను నశింపజేశాడు కాబట్టి వారు హోరీయుల దేశాన్ని స్వాధీనం చేసుకుని ఈ రోజు వరకూ అక్కడ నివసిస్తున్నారు.
ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.
23 ౨౩ గాజా వరకూ ఉన్న గ్రామాల్లో నివసించిన ఆవీయులను కఫ్తోరు నుండి వచ్చిన కఫ్తోరీయులు నాశనం చేసి అక్కడ నివసించారు.
ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.
24 ౨౪ “మీరు బయలుదేరి అర్నోను లోయ దాటండి. ఇదిగో అమోరీయుడు, హెష్బోను రాజు అయిన సీహోనునూ అతని దేశాన్నీ మీ చేతికి అప్పగించాను. అతనితో యుద్ధం చేసి దాన్ని ఆక్రమించుకోండి.
“ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.
25 ౨౫ ఈ రోజు ఆకాశం కింద ఉన్న జాతుల ప్రజలందరికీ నువ్వంటే భయం పుట్టించడం మొదలు పెడుతున్నాను. వారు మీ గురించిన సమాచారం విని నీ ఎదుట వణకి, కలవరపడతారు” అని యెహోవా నాతో చెప్పాడు.
ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.
26 ౨౬ అప్పుడు నేను కెదేమోతు ఎడారిలో నుండి హెష్బోను రాజు సీహోను దగ్గరికి దూతలను పంపి
ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,
27 ౨౭ “మమ్మల్ని నీ దేశం గుండా వెళ్ళనివ్వు. కుడి, ఎడమలకు తిరగకుండా దారిలోనే నడిచిపోతాము.
“ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.
28 ౨౮ నా దగ్గర సొమ్ము తీసుకుని తినడానికి ఆహార పదార్థాలు, తాగడానికి నీరు ఇవ్వు.
ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.
29 ౨౯ శేయీరులో ఏశావు సంతానమూ ఆర్ లో మోయాబీయులూ నాకు చేసినట్టు, మా దేవుడు యెహోవా మాకిస్తున్న దేశానికి వెళ్ళడానికి యొర్దాను నది దాటేవరకూ కాలి నడకతోనే మమ్మల్ని వెళ్లనివ్వు” అని శాంతికరమైన మాటలు పలికించాను.
ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.
30 ౩౦ అయితే హెష్బోను రాజు సీహోను మనం తన దేశం గుండా వెళ్లడానికి ఒప్పుకోలేదు. ఎందుకంటే ఈ రోజు జరిగినట్టుగా మన చేతికి అతణ్ణి అప్పగించడం కోసం మీ యెహోవా దేవుడు అతని మనస్సును కఠినపరచి అతని హృదయాన్ని బండబారిపోయేలా చేశాడు.
ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.
31 ౩౧ అప్పుడు యెహోవా “చూడు, సీహోనును అతని దేశాన్ని నీకు అప్పగిస్తున్నాను. అతని దేశాన్ని స్వాధీనం చేసుకోవడం మొదలు పెట్టు” అని నాతో చెప్పాడు.
ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು.
32 ౩౨ సీహోనూ అతని ప్రజలంతా యాహసులో మనతో యుద్ధం చేయడానికి వచ్చారు.
ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.
33 ౩౩ మన యెహోవా దేవుడు అతణ్ణి మనకప్పగించాడు కాబట్టి మనం అతన్నీ అతని కొడుకులనూ అతని ప్రజలందరినీ చంపివేశాం.
ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.
34 ౩౪ అప్పుడున్న అతని పట్టణాలనూ, వాటిలోని స్త్రీ పురుషులనూ పిల్లలనూ ఏదీ మిగలకుండా నాశనం చేశాం.
ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.
35 ౩౫ కేవలం పశువులనూ ఆ పట్టణాల ఆస్తినీ దోచుకున్నాం.
ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.
36 ౩౬ అర్నోను ఏటిలోయ ఒడ్డున ఉన్న అరోయేరు, ఆ లోయలో ఉన్న పట్టణం మొదలుపెట్టి గిలాదు వరకూ మనకు లొంగిపోని పట్టణం ఒక్కటి కూడా లేదు. మన దేవుడు అన్నిటినీ మనకి అప్పగించాడు.
ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.
37 ౩౭ అయితే అమ్మోనీయుల దేశానికైనా, యబ్బోకు నది లోయలోని ఏ ప్రాంతానికైనా ఆ కొండప్రాంతంలోని పట్టణాలకైనా మన యెహోవా దేవుడు వెళ్ళవద్దని చెప్పిన మరే స్థలానికైనా మీరు వెళ్ళలేదు.
ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.

< ద్వితీయోపదేశకాండమ 2 >