< నిర్గమకాండము 20 >
1 ౧ దేవుడు ఈ ఆజ్ఞలన్నిటినీ వివరించి చెప్పాడు,
ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:
2 ౨ నేను యెహోవాను, మీ దేవుణ్ణి. ఐగుప్తు దేశంలో బానిసలుగా ఉన్న మిమ్మల్ని బయటకు తీసుకు వచ్చిన దేవుణ్ణి నేనే.
“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.
3 ౩ నేను కాక వేరే దేవుడు మీకు ఉండకూడదు.
“ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
4 ౪ పైన ఆకాశంలో గానీ, కింద భూమి మీద గానీ, భూమి కింద ఉండే నీళ్లలో గానీ ఎలాంటి ఆకారాన్నీ, ప్రతిమను తయారు చేసుకోకూడదు, వాటి ముందు సాష్టాంగపడ కూడదు, వాటిని పూజించ కూడదు.
ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.
5 ౫ ఎందుకంటే నీ దేవుడనైన నేను రోషం గలవాణ్ణి. నన్ను లక్ష్యపెట్టని వారి విషయంలో వాళ్ళ మూడు నాలుగు తరాల దాకా వాళ్ళ పూర్వికుల దుష్టత్వం వారి సంతతి పైకి రప్పిస్తాను.
ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.
6 ౬ నన్ను ప్రేమించి నా ఆజ్ఞలు పాటించే వారిపై వెయ్యి తరాల వరకూ నా కరుణ చూపిస్తాను.
ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.
7 ౭ నీ దేవుడైన యెహోవా నామాన్ని వ్యర్థంగా పలకకూడదు. తన నామాన్ని వ్యర్థంగా పలికే వాణ్ణి యెహోవా దోషిగా పరిగణిస్తాడు.
ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.
8 ౮ విశ్రాంతి దినాన్ని పవిత్రంగా ఆచరించాలని జ్ఞాపకం ఉంచుకోవాలి.
ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.
9 ౯ నువ్వు కష్టపడి ఆరు రోజుల్లో నీ పని అంతా ముగించాలి.
ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
10 ౧౦ ఏడవ రోజు నీ దేవుడైన యెహోవాకు విశ్రాంతి దినం. ఆ రోజున నువ్వు, నీ కొడుకు, కూతురు, సేవకుడు, దాసీ, నీ ఇంట్లో ఉన్న విదేశీయుడు, నీ పశువులు ఎవ్వరూ ఏ పనీ చెయ్యకూడదు.
ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.
11 ౧౧ ఆరు రోజుల్లో యెహోవా ఆకాశాన్ని, భూమిని, సముద్రాన్ని, సముద్రంలో ఉన్న సమస్తాన్నీ సృష్టించాడు. ఏడవ రోజున విశ్రాంతి తీసుకున్నాడు. అందువల్ల యెహోవా విశ్రాంతి దినాన్ని దీవించి తనకోసం పవిత్ర పరిచాడు.
ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.
12 ౧౨ నీ దేవుడైన యెహోవా మీకివ్వబోయే దేశంలో నువ్వు దీర్ఘకాలం జీవించేలా నీ తండ్రిని, తల్లిని గౌరవించాలి.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
14 ౧౪ వ్యభిచారం చెయ్యకూడదు.
ವ್ಯಭಿಚಾರ ಮಾಡಬೇಡ.
15 ౧౫ దొంగతనం చెయ్యకూడదు.
ಕದಿಯಬೇಡ.
16 ౧౬ నీ పొరుగువాడిపై తప్పుడు సాక్ష్యం చెప్పకూడదు.
ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.
17 ౧౭ నీ పొరుగువాడి ఇల్లు గానీ, అతని భార్యను గానీ, దాస దాసీలను గానీ, అతని ఎద్దును గానీ, గాడిదను గానీ, నీ పొరుగు వాడికి చెందిన దేనినీ ఆశించకూడదు.
ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”
18 ౧౮ ప్రజలంతా ఆ ఉరుములు, మెరుపులు, భీకరమైన బూర శబ్దం, ఆ కొండ నుండి రగులుతున్న పొగ చూసి భయపడ్డారు. భయంతో దూరంగా తొలగిపోయి మోషేతో,
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.
19 ౧౯ “దేవుడే గనక మాతో మాట్లాడితే మేమంతా చచ్చిపోతాం. నువ్వే మాతో మాట్లాడు, మేము వింటాం” అన్నారు.
ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.
20 ౨౦ అందుకు మోషే “భయపడకండి. మిమ్మల్ని పరీక్షించడానికి, ఇక నుంచి మీరు పాపం చేయకుండా ఆయన భయం మీకు ఉండేలా దేవుడు వచ్చాడు” అని ప్రజలతో చెప్పాడు.
ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.
21 ౨౧ ప్రజలు దూరంగా నిలబడ్డారు. మోషే దేవుడు ఉన్న కారుమబ్బుల దగ్గరికి చేరుకున్నాడు.
ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
22 ౨౨ యెహోవా మోషేతో ఇలా చెప్పాడు. “ఇశ్రాయేలు ప్రజలతో ఇలా చెప్పు. నేను ఆకాశంలో నుండి దిగి వచ్చి మీతో మాట్లాడాను అనడానికి మీరే సాక్షులు.
ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
23 ౨౩ మీరు నన్ను ఆరాధించడానికి వెండి, లేదా బంగారపు ప్రతిమలను తయారు చేసుకోకూడదు.
ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
24 ౨౪ మట్టితో నా కోసం బలిపీఠం నిర్మించి దాని మీద మీ హోమబలులూ, శాంతిబలులూ, మీ గొర్రెలూ, ఎద్దులూ అర్పించాలి. నా పేరు గుర్తుంచుకొనేలా నేను దాన్ని ఉంచే ప్రతి స్థలం లో మీ దగ్గరికి వచ్చి మిమ్మల్ని ఆశీర్వదిస్తాను.
“‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
25 ౨౫ ఒకవేళ మీరు నాకు రాళ్లతో బలిపీఠం నిర్మించే పక్షంలో చెక్కిన రాళ్లతో దాన్ని కట్టకూడదు, దానికి నీ చేతి పనిముట్టు తగిలితే అది అపవిత్రం అవుతుంది.
ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.
26 ౨౬ అంతేకాదు, నా బలిపీఠం సమీపించేటప్పుడు మీ నగ్నత్వం కనిపించకూడదు కాబట్టి మెట్ల మీదుగా ఎక్కకూడదు.”
ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.