< आमू 5 >

1 ऐ इस्राईल के ख़ान्दान, इस कलाम को जिससे मैं तुम पर नौहा करता हूँ, सुनो:
ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:
2 “इस्राईल की कुँवारी गिर पड़ी, वह फिर न उठेगी; वह अपनी ज़मीन पर पड़ी है, उसको उठाने वाला कोई नहीं।”
ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
3 क्यूँकि ख़ुदावन्द ख़ुदा यूँ फ़रमाता है कि “इस्राईल के घराने के लिए, जिस शहर से एक हज़ार निकलते थे, उसमें एक सौ रह जाएँगे; और जिससे एक सौ निकलते थे, उसमें दस रह जाएँगे।”
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
4 क्यूँकि ख़ुदावन्द इस्राईल के घराने से यूँ फ़रमाता है कि “तुम मेरे तालिब हो और ज़िन्दा रहो;
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
5 लेकिन बैतएल के तालिब न हो, और जिल्जाल में दाख़िल न हो, और बैरसबा' को न जाओ, क्यूँकि जिल्जाल ग़ुलामी में जाएगा और बैतएल नाचीज़ होगा।”
ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
6 तुम ख़ुदावन्द के तालिब हो और ज़िन्दा रहो, ऐसा न हो कि वह यूसुफ़ के घराने में आग की तरह भड़के और उसे खा जाए और बैतएल में उसे बुझाने वाला कोई न हो।
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
7 ऐ 'अदालत को नागदौना बनाने वालों, और सदाक़त को ख़ाक में मिलाने वालों!
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
8 वही सुरैया और जब्बार सितारों का ख़ालिक़ है जो मौत के साये को मतला' — ए — नूर, और रोज़ — ए — रोशन को शब — ए — दैजूर बना देता है, और समन्दर के पानी को बुलाता और इस ज़मीन पर फैलाता है, जिसका नाम ख़ुदावन्द है;
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
9 वह जो ज़बरदस्तों पर नागहानी हलाकत लाता है, जिससे क़िलों' पर तबाही आती है।
ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.
10 वह फाटक में मलामत करने वालों से कीना रखते हैं, और रास्तगो से नफ़रत करते हैं।
೧೦ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
11 इसलिए चूँकि तुम ग़रीबों को पायमाल करते हो और ज़ुल्म करके उनसे गेहूँ छीन लेते हो, इसलिए जो तराशे हुए पत्थरों के मकान तुम ने बनाए उनमें न बसोगे, और जो नफ़ीस ताकिस्तान तुम ने लगाए उनकी मय न पियोगे।
೧೧ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
12 क्यूँकि मैं तुम्हारी बेशुमार ख़ताओं और तुम्हारे बड़े — बड़े गुनाहों से आगाह हूँ तुम सादिक़ों को सताते और रिश्वत लेते हो, और फाटक में ग़रीबों की हक़तलफ़ी करते हो।
೧೨ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
13 इसलिए इन दिनों में पेशबीन ख़ामोश हो रहेंगे क्यूँकि ये बुरा वक़्त है।
೧೩ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
14 बुराई के नहीं बल्कि नेकी के तालिब हो, ताकि ज़िन्दा रहो और ख़ुदावन्द रब्ब — उल — अफ़वाज तुम्हारे साथ रहेगा, जैसा कि तुम कहते हो।
೧೪ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
15 बुराई से 'अदावत और नेकी से मुहब्बत रख्खो, और फाटक में 'अदालत को क़ायम करो; शायद ख़ुदावन्द रब्ब — उल — अफ़वाज बनी यूसुफ़ के बक़िये पर रहम करे।
೧೫ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
16 इसलिए ख़ुदावन्द ख़ुदा रब्ब — उल — अफ़वाज यूँ फ़रमाता है कि: सब बाज़ारों में नौहा होगा, और सब गलियों में अफ़सोस अफ़सोस कहेंगे; और किसानों को मातम के लिए, और उनको जो नौहागरी में महारत रखते हैं नौहे के लिए बुलाएँगे;
೧೬ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
17 और सब ताकिस्तानों में मातम होगा, क्यूँकि मैं तुझमें से होकर गुज़रूँगा, ख़ुदावन्द फ़रमाता है।
೧೭ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
18 तुम पर अफ़सोस जो ख़ुदावन्द के दिन की आरज़ू करते हो! तुम ख़ुदावन्द के दिन की आरजू क्यूँ करते हो? वह तो तारीकी का दिन है, रोशनी का नहीं;
೧೮ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
19 जैसे कोई शेर — ए — बबर से भागे और रीछ उसे मिले, या घर में जाकर अपना हाथ दीवार पर रख्खे और उसे साँप काट ले।
೧೯ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
20 क्या ख़ुदावन्द का दिन तारीकी न होगा? उसमें रोशनी न होगी, बल्कि सख़्त ज़ुल्मत होगी और नूर मुतलक़ न होगा।
೨೦ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
21 मैं तुम्हारी 'ईदों को मकरूह जानता, और उनसे नफ़रत रखता हूँ; और मैं तुम्हारी पाक महफ़िलों से भी ख़ुश न हूँगा।
೨೧“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
22 और अगरचे तुम मेरे सामने सोख़्तनी और नज़्र की क़ुर्बानियाँ पेश करोगे तोभी मैं उनको क़ुबूल न करूँगा; और तुम्हारे फ़र्बा जानवरों की शुक्राने की क़ुर्बानियों को ख़ातिर में न लाऊँगा।
೨೨ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
23 तू अपने सरोद का शोर मेरे सामने से दूर कर, क्यूँकि मैं तेरे रबाब की आवाज़ न सुनूँगा।
೨೩ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.
24 लेकिन 'अदालत को पानी की तरह और सदाक़त को बड़ी नहर की तरह जारी रख।
೨೪ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
25 ऐ बनी — इस्राईल, क्या तुम चालीस बरस तक वीराने में, मेरे सामने ज़बीहे और नज़्र की क़ुर्बानियाँ पेश करते रहे?
೨೫ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
26 तुम तो मिल्कूम का खे़मा और कीवान के बुत, जो तुम ने अपने लिए बनाए, उठाए फिरते थे,
೨೬ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
27 इसलिए ख़ुदावन्द जिसका नाम रब्ब — उल — अफ़वाज है फ़रमाता है, मैं तुम को दमिश्क़ से भी आगे ग़ुलामी में भेजूँगा।
೨೭ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.

< आमू 5 >